ಬ್ರೇಕಿಂಗ್ ನ್ಯೂಸ್
11-02-22 07:48 pm Mangalore Correspondent ಕರಾವಳಿ
ಮಂಗಳೂರು, ಫೆ.11 : ಒಂದ್ಕಡೆ ಹಿಜಾಬ್ ವಿಚಾರ ಕಿಚ್ಚು ಹಬ್ಬಿಸಿರುವಾಗಲೇ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಸರಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿಗಳು ಶಾಲೆಯ ಒಳಗೇ ನಮಾಜ್ ಮಾಡಿರುವ ಘಟನೆಯ ವಿಡಿಯೋ ವೈರಲ್ ಆಗಿದ್ದು ಭಾರೀ ಆಕ್ರೋಶ ವ್ಯಕ್ತವಾಗಿದೆ.
ಕಡಬ ತಾಲೂಕಿನ ಅಂಕತ್ತಡ್ಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ 6ನೇ ಮತ್ತು 7ನೇ ತರಗತಿಯ ವಿದ್ಯಾರ್ಥಿಗಳು ಕಳೆದ ಮೂರು ವಾರಗಳಿಂದ ಶುಕ್ರವಾರ ದಿನ ಮಧ್ಯಾಹ್ನ ಶಾಲೆಯ ಕೊಠಡಿಯಲ್ಲೇ ನಮಾಜ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಹೇಳಲಾಗುತ್ತಿದೆ.
ಐದು ಮಂದಿ ಮಕ್ಕಳು ನಮಾಜ್ ಮಾಡುತ್ತಿರುವುದನ್ನು ಮೊಬೈಲಿನಲ್ಲಿ ಸೆರೆ ಹಿಡಿಯಲಾಗಿದ್ದು, ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿದ್ಯಾರ್ಥಿಗಳು ಶಾಲೆಯ ಒಳಗಡೆ ನಮಾಜ್ ಮಾಡಿದ್ದಕ್ಕೆ ಭಾರೀ ಆಕ್ಷೇಪ ವ್ಯಕ್ತವಾಗಿದೆ.
ಮೂರು ವಾರಗಳಿಂದ ಶಾಲಾ ಕೊಠಡಿಯಲ್ಲಿ ವಿದ್ಯಾರ್ಥಿ ಗಳು ನಮಾಜ್ ಮಾಡುತ್ತಿದ್ದಾರೆ ಎನ್ನಲಾಗುತ್ತಿದ್ದು , ಶಾಲಾ ಸಿಬ್ಬಂದಿ ಮೌನ ವಹಿಸಿರುವುದು ಶಂಕೆಗೆ ಕಾರಣವಾಗಿದೆ. ಉಡುಪಿಯಲ್ಲಿ ಹಿಜಾಬ್ ಕುರಿತು ಸಂಘರ್ಷ ಏರ್ಪಟ್ಟ ಸಂದರ್ಭದಲ್ಲೇ ಇತ್ತ ಗ್ರಾಮಾಂತರ ಪ್ರದೇಶ ಕಡಬದ ಸರಕಾರಿ ಶಾಲೆಯೊಂದರಲ್ಲಿ ಈ ರೀತಿ ನಡೆದುಕೊಂಡಿದ್ದು ಪೂರ್ವಯೋಜಿತ ಮತ್ತು ಗಲಭೆ ಎಬ್ಬಿಸುವ ಹುನ್ನಾರ ಎನ್ನುವ ಮಾತುಗಳೂ ಕೇಳಿಬರುತ್ತಿವೆ. ಸರಕಾರಿ ಶಾಲೆಯಲ್ಲಿ ನಮಾಜ್ ನಡೆಸಲು ಅವಕಾಶ ಇಲ್ಲ. ಹಿಜಾಬ್ ಅವಕಾಶ ಕೊಡಬೇಕು ಎಂದು ಗುಲ್ಲು ಎಬ್ಬಿಸಿರುವಾಗಲೇ ಮುಂದೆ ನಮಾಜ್ ಮಾಡುವುದಕ್ಕೂ ಅನುಮತಿ ಕೇಳುತ್ತಾರೆ ಎನ್ನುವ ಮಾತು ಕೇಳಿಬಂದಿತ್ತು. ಈಗ ನಮಾಜ್ ಮಾಡುವುದನ್ನೇ ರೂಢಿ ಮಾಡಿರುವುದು ಕಡಬದಲ್ಲಿ ಬೆಳಕಿಗೆ ಬಂದಿದೆ.
Students found doing Namaz inside class room in Mangalore amid Hijab row in Karnataka, video goes viral. In the video five students are seen doing namaz.
06-09-25 08:28 pm
HK News Desk
Prathap Simha, Mysuru Dasara: ದಸರಾ ಕುಸ್ತಿ ; ಬ...
06-09-25 07:26 pm
Sonia Gandhi, Dharmasthala: Who Killed the Wo...
05-09-25 11:15 pm
ಭೋವಿ ಅಭಿವೃದ್ಧಿ ನಿಗಮದಲ್ಲಿ ಕಮಿಷನ್ ವಸೂಲಿ ; ಅಧ್ಯಕ...
05-09-25 07:55 pm
ಡಿಸಿಎಂ ಡಿಕೆಶಿ ಬೆಂಬಲಿಗರ ಹತ್ತಾರು ಕೇಸು ಸೇರಿದಂತೆ...
05-09-25 05:40 pm
06-09-25 10:34 am
HK News Desk
ಗಣೇಶ ವಿಸರ್ಜನೆ ಸಡಗರ ಹಿನ್ನೆಲೆ ; ಮುಂಬೈ ಮಹಾನಗರದಲ್...
04-09-25 08:47 pm
ಜಿಎಸ್ಟಿ ತೆರಿಗೆಯಲ್ಲಿ ಭಾರೀ ಪರಿಷ್ಕರಣೆ ; ಕಡೆಗೂ ತೆ...
04-09-25 10:54 am
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
06-09-25 10:59 pm
Mangalore Correspondent
Mangalore, Dharmasthala, Vittal Gowda, Skull:...
06-09-25 10:15 pm
ಗೋಮಾಂಸ ಭಕ್ಷಕರಿಗೆ ರಾಜ್ಯ ಸರ್ಕಾರ ಶಾದಿ ಭಾಗ್ಯ ರೀತಿ...
06-09-25 05:56 pm
Mla Vedavyas Kamath, Mangalore: ಮಳೆಗೆ ಹದಗೆಟ್ಟ...
06-09-25 04:46 pm
Ullal News, Warrant, Video, Mangalore: ಮೊದಲ ಪ...
05-09-25 08:12 pm
06-09-25 08:32 pm
Bangalore Correspondent
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm
Udupi cyber fraud crime; ಷೇರು ಟ್ರೇಡಿಂಗ್ ಹೆಸರಿ...
06-09-25 01:58 pm
ಮುಂಬೈಗೆ 14 ಲಷ್ಕರ್ ಉಗ್ರರ ಎಂಟ್ರಿ ಬೆದರಿಕೆ ! 400...
06-09-25 10:37 am