ಬ್ರೇಕಿಂಗ್ ನ್ಯೂಸ್
12-02-22 01:35 pm Mangalore Correspondent ಕರಾವಳಿ
ಬೆಳ್ತಂಗಡಿ, ಫೆ.12 : ಮರಳು ಮಾಫಿಯಾದಲ್ಲಿ ಕಮಿಷನ್ ಪಡೆದ ಆರೋಪದಲ್ಲಿ ಆಣೆ ಪ್ರಮಾಣದ ಸವಾಲು ಸ್ವೀಕರಿಸಿದ್ದ ಶಾಸಕ ಹರತಾಳು ಹಾಲಪ್ಪ ತಮ್ಮ ಬೆಂಬಲಿಗರೊಂದಿಗೆ ಧರ್ಮಸ್ಥಳಕ್ಕೆ ಬಂದು ಆಣೆ ಮಾಡಿದ್ದಾರೆ.
ಆರೋಪ ವಿಚಾರದಲ್ಲಿ ಆಣೆ ಪ್ರಮಾಣ ಮಾಡಲು ಹರತಾಳು ಹಾಲಪ್ಪ ಮತ್ತು ಬೇಳೂರು ಗೋಪಾಲಕೃಷ್ಣ ಇಬ್ಬರು ಕೂಡ ಇಂದು ಧರ್ಮಸ್ಥಳಕ್ಕೆ ಬರುತ್ತಾರೆ ಎನ್ನಲಾಗಿತ್ತು. ಇಂದು ಬೆಳಗ್ಗೆ ಶಾಸಕ ಹರತಾಳು ಹಾಲಪ್ಪ ಮಾತ್ರ ಧರ್ಮಸ್ಥಳಕ್ಕೆ ಬಂದಿದ್ದು ಮಂಜುನಾಥನ ದರ್ಶನ ಪಡೆದು ಆಣೆ ಪ್ರಮಾಣ ಮಾಡಿದ್ದಾರೆ. ಬೆಂಬಲಿಗರ ಜೊತೆ ದೇವರ ದರ್ಶನ ಪಡೆದು ದೇವರ ಎದುರೇ ಆಣೆ ಮಾಡಿದ್ದಾಗಿ ಶಾಸಕ ಹಾಲಪ್ಪ ಹೇಳಿಕೊಂಡಿದ್ದಾರೆ. ಆದರೆ ಬೇಳೂರು ಗೋಪಾಲಕೃಷ್ಣ ದೇವಸ್ಥಾನಕ್ಕೆ ಬರದೆ ದೂರ ಉಳಿದಿದ್ದಾರೆ.

ಮರಳು ಮಾಫಿಯಾದಿಂದ ತಾನಾಗಲಿ, ತನ್ನ ಸಂಗಡಿಗರಾಗಲಿ ಕಮಿಷನ್ ಪಡೆದಿಲ್ಲ. ಆದರೆ ಬೇಳೂರು ಗೋಪಾಲಕೃಷ್ಣ ವಿನಾಕಾರಣ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ. ಆಬಳಿಕ ನನ್ನ ಜೊತೆಗಿರುವ ವಿನಾಯಕ ರಾವ್ ಮತ್ತು ಬಿ.ಟಿ ರವೀಂದ್ರ ಬಗ್ಗೆ ಆರೋಪ ಮಾಡಿದ್ದರು. ಈಗ ನಾವು ಎಲ್ಲ ಜೊತೆಗೆ ಬಂದು ಆಣೆ ಮಾಡಿ ಹೇಳಿದ್ದೇವೆ. ಮಾಜಿ ಶಾಸಕರ ಸವಾಲನ್ನು ಸ್ವೀಕರಿಸಿ ಫೆ.12 ರಂದು ಧರ್ಮಸ್ಥಳಕ್ಕೆ ತೆರಳುತ್ತಿರುವುದಾಗಿ ಮಾಧ್ಯಮದಲ್ಲಿ ಪ್ರಕಟಣೆ ಕೊಟ್ಟಿದ್ದೆ. ಆದರೆ ನನಗೆ ಆಣೆ ಪ್ರಮಾಣದ ಸವಾಲು ಹಾಕಿ ಅವರು ಈಗ ಪಲಾಯನ ಮಾಡುತ್ತಿದ್ದಾರೆ. ಈಗ ಗೋವಾ ಚುನಾವಣೆಯ ಸುಬೂಬು ಹೇಳ್ತಾ ಇದ್ದಾರೆ. ಬೇಳೂರು ಗೋಪಾಲಕೃಷ್ಣ ಅವರಿಗೆ ಬುದ್ಧಿ ಭ್ರಮಣೆಯಾಗಿದೆ. ನನಗೆ ಸವಾಲು ಹಾಕಿದವರು ಈಗ ಧರ್ಮಸ್ಥಳಕ್ಕೆ ಬರಲಿ. ದೇವರೆದುರು ನಾನು ಆಣೆ ಪ್ರಮಾಣ ಮಾಡಿದ್ದೇನೆ. ಅವರೂ ಬಂದು ಮಾಡಲಿ ಎಂದು ಹರತಾಳು ಹಾಲಪ್ಪ ಹೇಳಿದ್ದಾರೆ.
Sand Commision, Halappa Harathalu visits Dharmasthala temple by taking oath as he challenged of doing it.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm