ಬ್ರೇಕಿಂಗ್ ನ್ಯೂಸ್
12-02-22 09:54 pm Mangalore Correspondent ಕರಾವಳಿ
ಪುತ್ತೂರು, ಫೆ.12 : ಕಡಬ ತಾಲೂಕಿನ ಅಂಕತ್ತಡ್ಕ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತರಗತಿಯೊಳಗೆ ನಮಾಜ್ ಮಾಡುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ತಾಲೂಕು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದು ತುರ್ತು ಶಾಲಾಡಳಿತ ಮಂಡಳಿಯ ಜೊತೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಶಾಲೆಯ ಆವರಣನ್ನು ಶೈಕ್ಷಣಿಕ ಉದ್ದೇಶಕ್ಕೆ ಹೊರತುಪಡಿಸಿ, ಇತರ ಯಾವುದೇ ಚಟುವಟಿಕೆ ಕೈಗೊಳ್ಳದಂತೆ ನಿರ್ಬಂಧಿಸಲು ನಿರ್ಧಾರ ಕೈಗೊಳ್ಳಲಾಗಿದೆ. ವಿಡಿಯೋ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಈ ವಿಚಾರವನ್ನು ಪುತ್ತೂರು ಬಿಇಓ ಸಿ. ಲೋಕೇಶ್ ಗಮನಕ್ಕೆ ತಂದಿದ್ದು ಅಧಿಕಾರಿ ಶಾಲೆಗೆ ಬಂದು ಸಭೆ ನಡೆಸಿದ್ದಾರೆ. ಅಲ್ಲದೆ, ಶಾಲೆಯಲ್ಲಿ ಈ ರೀತಿಯ ಯಾವುದೇ ಚಟುವಟಿಕೆ ನಡೆಸದಂತೆ ನಿಗಾ ವಹಿಸಲು ಸೂಚನೆ ನೀಡಿದ್ದಾರೆ.
ಶಾಲಾ ಆವರಣದಲ್ಲಿ ಶೈಕ್ಷಣಿಕ ವಾತಾವರಣದ ಮೇಲೆ ಅಡ್ಡಿಯಾಗದಂತೆ ನೋಡಿಕೊಳ್ಳುವುದಾಗಿ ಎಸ್ ಡಿಎಂಸಿ ಸದಸ್ಯರು ಒಮ್ಮತ ವ್ಯಕ್ತಪಡಿಸಿದ್ದಾರೆ. ಸಭೆಯ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ಫೋನ್ ನಿರ್ಬಂಧಿಸಲಾಗಿತ್ತು. ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ಮತ್ತು ಸಾರ್ವಜನಿಕರು ಶಾಲೆಯ ಹೊರಗಡೆ ಜಮಾಯಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.
ಹಿಜಾಬ್ ಕಿಚ್ಚಿನ ಬೆನ್ನಲ್ಲೇ ಸರಕಾರಿ ಶಾಲೆಯಲ್ಲಿ ನಮಾಜ್ ! ಕಡಬದ ವಿದ್ಯಾರ್ಥಿಗಳ ನಮಾಜ್ ವಿಡಿಯೋ ವೈರಲ್ !
Mangalore Namaz inside government school in Kadaba education officers warn teachers. A video of five students performing namaz inside the classroom had gone viral on social media.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm