ಬ್ರೇಕಿಂಗ್ ನ್ಯೂಸ್
12-02-22 09:54 pm Mangalore Correspondent ಕರಾವಳಿ
ಪುತ್ತೂರು, ಫೆ.12 : ಕಡಬ ತಾಲೂಕಿನ ಅಂಕತ್ತಡ್ಕ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತರಗತಿಯೊಳಗೆ ನಮಾಜ್ ಮಾಡುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ತಾಲೂಕು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದು ತುರ್ತು ಶಾಲಾಡಳಿತ ಮಂಡಳಿಯ ಜೊತೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಶಾಲೆಯ ಆವರಣನ್ನು ಶೈಕ್ಷಣಿಕ ಉದ್ದೇಶಕ್ಕೆ ಹೊರತುಪಡಿಸಿ, ಇತರ ಯಾವುದೇ ಚಟುವಟಿಕೆ ಕೈಗೊಳ್ಳದಂತೆ ನಿರ್ಬಂಧಿಸಲು ನಿರ್ಧಾರ ಕೈಗೊಳ್ಳಲಾಗಿದೆ. ವಿಡಿಯೋ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಈ ವಿಚಾರವನ್ನು ಪುತ್ತೂರು ಬಿಇಓ ಸಿ. ಲೋಕೇಶ್ ಗಮನಕ್ಕೆ ತಂದಿದ್ದು ಅಧಿಕಾರಿ ಶಾಲೆಗೆ ಬಂದು ಸಭೆ ನಡೆಸಿದ್ದಾರೆ. ಅಲ್ಲದೆ, ಶಾಲೆಯಲ್ಲಿ ಈ ರೀತಿಯ ಯಾವುದೇ ಚಟುವಟಿಕೆ ನಡೆಸದಂತೆ ನಿಗಾ ವಹಿಸಲು ಸೂಚನೆ ನೀಡಿದ್ದಾರೆ.
ಶಾಲಾ ಆವರಣದಲ್ಲಿ ಶೈಕ್ಷಣಿಕ ವಾತಾವರಣದ ಮೇಲೆ ಅಡ್ಡಿಯಾಗದಂತೆ ನೋಡಿಕೊಳ್ಳುವುದಾಗಿ ಎಸ್ ಡಿಎಂಸಿ ಸದಸ್ಯರು ಒಮ್ಮತ ವ್ಯಕ್ತಪಡಿಸಿದ್ದಾರೆ. ಸಭೆಯ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ಫೋನ್ ನಿರ್ಬಂಧಿಸಲಾಗಿತ್ತು. ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ಮತ್ತು ಸಾರ್ವಜನಿಕರು ಶಾಲೆಯ ಹೊರಗಡೆ ಜಮಾಯಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.
ಹಿಜಾಬ್ ಕಿಚ್ಚಿನ ಬೆನ್ನಲ್ಲೇ ಸರಕಾರಿ ಶಾಲೆಯಲ್ಲಿ ನಮಾಜ್ ! ಕಡಬದ ವಿದ್ಯಾರ್ಥಿಗಳ ನಮಾಜ್ ವಿಡಿಯೋ ವೈರಲ್ !
Mangalore Namaz inside government school in Kadaba education officers warn teachers. A video of five students performing namaz inside the classroom had gone viral on social media.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm