ಬ್ರೇಕಿಂಗ್ ನ್ಯೂಸ್
12-02-22 09:54 pm Mangalore Correspondent ಕರಾವಳಿ
ಪುತ್ತೂರು, ಫೆ.12 : ಕಡಬ ತಾಲೂಕಿನ ಅಂಕತ್ತಡ್ಕ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತರಗತಿಯೊಳಗೆ ನಮಾಜ್ ಮಾಡುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ತಾಲೂಕು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದು ತುರ್ತು ಶಾಲಾಡಳಿತ ಮಂಡಳಿಯ ಜೊತೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಶಾಲೆಯ ಆವರಣನ್ನು ಶೈಕ್ಷಣಿಕ ಉದ್ದೇಶಕ್ಕೆ ಹೊರತುಪಡಿಸಿ, ಇತರ ಯಾವುದೇ ಚಟುವಟಿಕೆ ಕೈಗೊಳ್ಳದಂತೆ ನಿರ್ಬಂಧಿಸಲು ನಿರ್ಧಾರ ಕೈಗೊಳ್ಳಲಾಗಿದೆ. ವಿಡಿಯೋ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಈ ವಿಚಾರವನ್ನು ಪುತ್ತೂರು ಬಿಇಓ ಸಿ. ಲೋಕೇಶ್ ಗಮನಕ್ಕೆ ತಂದಿದ್ದು ಅಧಿಕಾರಿ ಶಾಲೆಗೆ ಬಂದು ಸಭೆ ನಡೆಸಿದ್ದಾರೆ. ಅಲ್ಲದೆ, ಶಾಲೆಯಲ್ಲಿ ಈ ರೀತಿಯ ಯಾವುದೇ ಚಟುವಟಿಕೆ ನಡೆಸದಂತೆ ನಿಗಾ ವಹಿಸಲು ಸೂಚನೆ ನೀಡಿದ್ದಾರೆ.
ಶಾಲಾ ಆವರಣದಲ್ಲಿ ಶೈಕ್ಷಣಿಕ ವಾತಾವರಣದ ಮೇಲೆ ಅಡ್ಡಿಯಾಗದಂತೆ ನೋಡಿಕೊಳ್ಳುವುದಾಗಿ ಎಸ್ ಡಿಎಂಸಿ ಸದಸ್ಯರು ಒಮ್ಮತ ವ್ಯಕ್ತಪಡಿಸಿದ್ದಾರೆ. ಸಭೆಯ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ಫೋನ್ ನಿರ್ಬಂಧಿಸಲಾಗಿತ್ತು. ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ಮತ್ತು ಸಾರ್ವಜನಿಕರು ಶಾಲೆಯ ಹೊರಗಡೆ ಜಮಾಯಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.
ಹಿಜಾಬ್ ಕಿಚ್ಚಿನ ಬೆನ್ನಲ್ಲೇ ಸರಕಾರಿ ಶಾಲೆಯಲ್ಲಿ ನಮಾಜ್ ! ಕಡಬದ ವಿದ್ಯಾರ್ಥಿಗಳ ನಮಾಜ್ ವಿಡಿಯೋ ವೈರಲ್ !
Mangalore Namaz inside government school in Kadaba education officers warn teachers. A video of five students performing namaz inside the classroom had gone viral on social media.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm