ಬ್ರೇಕಿಂಗ್ ನ್ಯೂಸ್
12-02-22 09:54 pm Mangalore Correspondent ಕರಾವಳಿ
ಪುತ್ತೂರು, ಫೆ.12 : ಕಡಬ ತಾಲೂಕಿನ ಅಂಕತ್ತಡ್ಕ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ತರಗತಿಯೊಳಗೆ ನಮಾಜ್ ಮಾಡುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ತಾಲೂಕು ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ್ದು ತುರ್ತು ಶಾಲಾಡಳಿತ ಮಂಡಳಿಯ ಜೊತೆ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ಶಾಲೆಯ ಆವರಣನ್ನು ಶೈಕ್ಷಣಿಕ ಉದ್ದೇಶಕ್ಕೆ ಹೊರತುಪಡಿಸಿ, ಇತರ ಯಾವುದೇ ಚಟುವಟಿಕೆ ಕೈಗೊಳ್ಳದಂತೆ ನಿರ್ಬಂಧಿಸಲು ನಿರ್ಧಾರ ಕೈಗೊಳ್ಳಲಾಗಿದೆ. ವಿಡಿಯೋ ವಿಚಾರ ಬೆಳಕಿಗೆ ಬರುತ್ತಿದ್ದಂತೆ ಈ ವಿಚಾರವನ್ನು ಪುತ್ತೂರು ಬಿಇಓ ಸಿ. ಲೋಕೇಶ್ ಗಮನಕ್ಕೆ ತಂದಿದ್ದು ಅಧಿಕಾರಿ ಶಾಲೆಗೆ ಬಂದು ಸಭೆ ನಡೆಸಿದ್ದಾರೆ. ಅಲ್ಲದೆ, ಶಾಲೆಯಲ್ಲಿ ಈ ರೀತಿಯ ಯಾವುದೇ ಚಟುವಟಿಕೆ ನಡೆಸದಂತೆ ನಿಗಾ ವಹಿಸಲು ಸೂಚನೆ ನೀಡಿದ್ದಾರೆ.
ಶಾಲಾ ಆವರಣದಲ್ಲಿ ಶೈಕ್ಷಣಿಕ ವಾತಾವರಣದ ಮೇಲೆ ಅಡ್ಡಿಯಾಗದಂತೆ ನೋಡಿಕೊಳ್ಳುವುದಾಗಿ ಎಸ್ ಡಿಎಂಸಿ ಸದಸ್ಯರು ಒಮ್ಮತ ವ್ಯಕ್ತಪಡಿಸಿದ್ದಾರೆ. ಸಭೆಯ ಗೌಪ್ಯತೆ ಕಾಪಾಡುವ ನಿಟ್ಟಿನಲ್ಲಿ ಮೊಬೈಲ್ ಫೋನ್ ನಿರ್ಬಂಧಿಸಲಾಗಿತ್ತು. ಸಭೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ಮತ್ತು ಸಾರ್ವಜನಿಕರು ಶಾಲೆಯ ಹೊರಗಡೆ ಜಮಾಯಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಸಿಬ್ಬಂದಿಯನ್ನು ಭದ್ರತೆಗಾಗಿ ನಿಯೋಜಿಸಲಾಗಿತ್ತು.
ಹಿಜಾಬ್ ಕಿಚ್ಚಿನ ಬೆನ್ನಲ್ಲೇ ಸರಕಾರಿ ಶಾಲೆಯಲ್ಲಿ ನಮಾಜ್ ! ಕಡಬದ ವಿದ್ಯಾರ್ಥಿಗಳ ನಮಾಜ್ ವಿಡಿಯೋ ವೈರಲ್ !
Mangalore Namaz inside government school in Kadaba education officers warn teachers. A video of five students performing namaz inside the classroom had gone viral on social media.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm