ಬ್ರೇಕಿಂಗ್ ನ್ಯೂಸ್
13-02-22 07:42 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.13 : ಮಾನಸಿಕ ಖಿನ್ನತೆಗೊಳಗಾಗಿದ್ದ ಯುವಕನೋರ್ವ ಸೋಮೇಶ್ವರ ಕಡಲಿಗೆ ಜಿಗಿದು ಆತ್ಮ ಹತ್ಯೆಗೈದ ಘಟನೆ ಭಾನುವಾರ ನಡೆದಿದೆ.
ಉಚ್ಚಿಲ ಸಂಕೊಳಿಗೆ ನಿವಾಸಿ ಭಾಸ್ಕರ್ ನಾಯಕ್ (32) ಮೃತ ಯುವಕ. ಗೆಟ್ ಅಪ್ ಸಾಫ್ಟ್ ಡ್ರಿಂಕ್ಸ್ ಸಂಸ್ಥೆಯಲ್ಲಿ ವಾಹನ ಚಾಲಕನಾಗಿದ್ದ ಭಾಸ್ಕರ್ ಶನಿವಾರ ರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದ. ಭಾಸ್ಕರನಿಗೆ ಆತನ ಅಣ್ಣ ಲೋಕೇಶ್ ನಾಯಕ್ ತಾನು ಬ್ಯಾಂಕಲ್ಲಿ ಅಡವಿಟ್ಟ ಚಿನ್ನವನ್ನು ಬಿಡಿಸಿ ತರಲು 20,000 ರೂಪಾಯಿಗಳನ್ನ ನೀಡಿದ್ದನಂತೆ. ಆದರೆ ರಾತ್ರಿಯಿಡೀ ಭಾಸ್ಕರ್ ಸುಳಿವೇ ಇಲ್ಲದ ಕಾರಣ ಮನೆ ಮಂದಿ ಗಾಬರಿಗೊಂಡು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು ಬೆಳಗ್ಗೆ ಮನೆಯ ಮಂಚದ ದಿಂಬಿನ ಅಡಿಯಲ್ಲಿ 20,000 ರೂಪಾಯಿ ಪತ್ತೆಯಾಗಿದೆ.


ಇಂದು ಸಂಜೆ ಭಾಸ್ಕರ್ ಮೃತದೇಹ ಸೋಮೇಶ್ವರ ರುದ್ರಪಾದೆಯ ಕಡಲ ತೀರದಲ್ಲಿ ತೇಲುತ್ತಿದ್ದು ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಅವರು ಮೃತದೇಹವನ್ನ ಎಳೆದು ತೀರಕ್ಕೆ ಹಾಕಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಭಾಸ್ಕರ್ ಅವಿವಾಹಿತರಾಗಿದ್ದು ತಾಯಿ, ಅಣ್ಣನನ್ನ ಅಗಲಿದ್ದಾರೆ. ಆತ್ಮಹತ್ಯೆಗೇನು ಕಾರಣ ಅನ್ನೋದು ತಿಳಿದುಬಂದಿಲ್ಲ. ಕೆಲವು ಸಮಯದಿಂದ ಮಾನಸಿಕವಾಗಿ ಖಿನ್ನನಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore 32 year old man commits suicide by drowning in sea at Someshwara, depression suspected. The deceased has been identified as Bhaskar Nayak a resident of Uchila.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm