ಬ್ರೇಕಿಂಗ್ ನ್ಯೂಸ್
13-02-22 07:42 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.13 : ಮಾನಸಿಕ ಖಿನ್ನತೆಗೊಳಗಾಗಿದ್ದ ಯುವಕನೋರ್ವ ಸೋಮೇಶ್ವರ ಕಡಲಿಗೆ ಜಿಗಿದು ಆತ್ಮ ಹತ್ಯೆಗೈದ ಘಟನೆ ಭಾನುವಾರ ನಡೆದಿದೆ.
ಉಚ್ಚಿಲ ಸಂಕೊಳಿಗೆ ನಿವಾಸಿ ಭಾಸ್ಕರ್ ನಾಯಕ್ (32) ಮೃತ ಯುವಕ. ಗೆಟ್ ಅಪ್ ಸಾಫ್ಟ್ ಡ್ರಿಂಕ್ಸ್ ಸಂಸ್ಥೆಯಲ್ಲಿ ವಾಹನ ಚಾಲಕನಾಗಿದ್ದ ಭಾಸ್ಕರ್ ಶನಿವಾರ ರಾತ್ರಿಯಿಂದ ಮನೆಯಿಂದ ನಾಪತ್ತೆಯಾಗಿದ್ದ. ಭಾಸ್ಕರನಿಗೆ ಆತನ ಅಣ್ಣ ಲೋಕೇಶ್ ನಾಯಕ್ ತಾನು ಬ್ಯಾಂಕಲ್ಲಿ ಅಡವಿಟ್ಟ ಚಿನ್ನವನ್ನು ಬಿಡಿಸಿ ತರಲು 20,000 ರೂಪಾಯಿಗಳನ್ನ ನೀಡಿದ್ದನಂತೆ. ಆದರೆ ರಾತ್ರಿಯಿಡೀ ಭಾಸ್ಕರ್ ಸುಳಿವೇ ಇಲ್ಲದ ಕಾರಣ ಮನೆ ಮಂದಿ ಗಾಬರಿಗೊಂಡು ಉಳ್ಳಾಲ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಇಂದು ಬೆಳಗ್ಗೆ ಮನೆಯ ಮಂಚದ ದಿಂಬಿನ ಅಡಿಯಲ್ಲಿ 20,000 ರೂಪಾಯಿ ಪತ್ತೆಯಾಗಿದೆ.


ಇಂದು ಸಂಜೆ ಭಾಸ್ಕರ್ ಮೃತದೇಹ ಸೋಮೇಶ್ವರ ರುದ್ರಪಾದೆಯ ಕಡಲ ತೀರದಲ್ಲಿ ತೇಲುತ್ತಿದ್ದು ಕರಾವಳಿ ಕಾವಲು ಪಡೆಯ ಜೀವ ರಕ್ಷಕ ಸಿಬ್ಬಂದಿಗಳಾದ ಅಶೋಕ್ ಸೋಮೇಶ್ವರ, ಕಿರಣ್ ಆಂಟನಿ ಅವರು ಮೃತದೇಹವನ್ನ ಎಳೆದು ತೀರಕ್ಕೆ ಹಾಕಿದ್ದಾರೆ. ಉಳ್ಳಾಲ ಪೊಲೀಸರು ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಮೃತ ಭಾಸ್ಕರ್ ಅವಿವಾಹಿತರಾಗಿದ್ದು ತಾಯಿ, ಅಣ್ಣನನ್ನ ಅಗಲಿದ್ದಾರೆ. ಆತ್ಮಹತ್ಯೆಗೇನು ಕಾರಣ ಅನ್ನೋದು ತಿಳಿದುಬಂದಿಲ್ಲ. ಕೆಲವು ಸಮಯದಿಂದ ಮಾನಸಿಕವಾಗಿ ಖಿನ್ನನಾಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore 32 year old man commits suicide by drowning in sea at Someshwara, depression suspected. The deceased has been identified as Bhaskar Nayak a resident of Uchila.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm