ಬ್ರೇಕಿಂಗ್ ನ್ಯೂಸ್
13-02-22 10:42 pm Mangalore Correspondent ಕರಾವಳಿ
ಮಂಗಳೂರು, ಫೆ.13 : ಹಿಜಾಬ್ ವಿವಾದದ ಹಿನ್ನೆಲೆಯಲ್ಲಿ ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯ ಶಾಲಾ, ಕಾಲೇಜುಗಳ 200 ಮೀಟರ್ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಮಂಗಳೂರು ಕಮಿಷನರ್ ಶಶಿಕುಮಾರ್ ಆದೇಶ ಮಾಡಿದ್ದಾರೆ.
ಪ್ರೌಢಶಾಲೆಗಳಿಗೆ ಸೋಮವಾರದಿಂದ ಶಾಲೆ ಆರಂಭಗೊಳ್ಳುತ್ತಿದೆ. ಫೆ.16ರಿಂದ ಕಾಲೇಜು ಕೂಡ ಆರಂಭಗೊಳ್ಳುವ ಸಾಧ್ಯತೆಯಿದ್ದು ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ ಆಸ್ಪದ ನೀಡದಂತೆ ರಾಜ್ಯ ಸರಕಾರ ಆಯಾ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ಆಯಾ ಜಿಲ್ಲೆಗಳ ವ್ಯಾಪ್ತಿಯಲ್ಲಿ ಕ್ರಮ ವಹಿಸಲು ಪೊಲೀಸರು ಮುಂದಾಗಿದ್ದಾರೆ.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಫೆ.14ರ ಬೆಳಗ್ಗೆ 6ರಿಂದ ಫೆ.19ರ ಸಂಜೆಯ ವರೆಗೆ ಸದ್ಯಕ್ಕೆ ಸೆಕ್ಷನ್ ಹಾಕಲಾಗಿದೆ. ಈ ವೇಳೆ, ಯಾವುದೇ ರೀತಿಯಲ್ಲಿ ಗುಂಪು ಕೂಡುವುದು, ಘೋಷಣೆ ಕೂಗುವುದು, ಐದಕ್ಕಿಂತ ಹೆಚ್ಚು ಜನರು ಸೇರುವುದು ನಿಷಿದ್ಧವಾಗಿದೆ. ಅಲ್ಲದೆ, ಆಯಾ ಭಾಗದ ಜನರು ಹೊರತುಪಡಿಸಿ ಇತರೇ ಮಂದಿ ಶಾಲೆಯ ಆವರಣಕ್ಕೆ ಬರುವಂತಿಲ್ಲ. ಹಿಜಾಬ್ ಸಂಘರ್ಷದ ಹಿನ್ನೆಲೆಯಲ್ಲಿ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದ್ದು, ಯಾವುದೇ ರೀತಿಯ ಸ್ಥಿತಿಯನ್ನು ಎದುರಿಸಲು ರಾಜ್ಯ ಸರಕಾರ ಆಯಾ ಜಿಲ್ಲಾಡಳಿತಗಳಿಗೆ ಪೂರ್ಣ ರೀತಿಯ ಅಧಿಕಾರ ನೀಡಿದೆ.
Hijab row, 144 section imposed in Mangalore, additional police implemented. The imposition of Section 144 under the CrPC comes at a time when the state is entering a crucial week in the ‘hijab faceoff’ with the Opposition gearing up to question the ruling BJP government on the issue in the Assembly session starting Monday and the Karnataka High Court set to resume hearings on the legal aspects of the dress code.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm