ಬ್ರೇಕಿಂಗ್ ನ್ಯೂಸ್
18-09-20 03:18 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 18: ನಗರದಲ್ಲಿ ಮೊದಲ ಲಾಡ್ಜ್ ಎಂಬ ಹೆಗ್ಗಳಿಕೆ ಹೊಂದಿದ್ದ 50 ವರ್ಷ ಹಳೆಯ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದೆ. ಘಟನೆ ಸಂದರ್ಭದಲ್ಲಿ ಕೆಳ ಮಹಡಿಯಲ್ಲಿದ್ದ ಅಂಗಡಿಯ ಸಿಬ್ಬಂದಿ ಮತ್ತು ಗ್ರಾಹಕರು ಹೊರಗೆ ಓಡಿ ಬಂದಿದ್ದರಿಂದ ಅಪಾಯ ಆಗಿಲ್ಲ.
ಪೇಟೆಯ ಚಿತ್ತರಂಜನ್ ಸರ್ಕಲ್ ಸಮೀಪದ ರಾಯಲ್ ಮಹಲ್ ಕಟ್ಟಡದಲ್ಲಿ ಈ ಹಿಂದೆ ಹೊಟೇಲ್ ಕಂ ಲಾಡ್ಜ್ ಇತ್ತು. ಉಡುಪಿ ನಗರದಲ್ಲಿ ಮೊದಲ ಬಾರಿಗೆ ಲಾಡ್ಜ್ ಸಂಸ್ಕೃತಿಯನ್ನು ಪರಿಚಯಿಸಿದ್ದ ಕಟ್ಟಡ ಸಂಕೀರ್ಣ ಎಂಬ ಹೆಗ್ಗಳಿಕೆಯೂ ಇತ್ತು. ಇತ್ತೀಚಿನ ವರ್ಷಗಳಲ್ಲಿ ಕಟ್ಟಡದಲ್ಲಿ ವ್ಯಾಪಾರ ವಹಿವಾಟು ಕಡಿಮೆಯಾಗಿತ್ತು. ಕೆಳಮಹಡಿಯಲ್ಲಿ ಮಾತ್ರ ಜನ ಔಷಧಿ ಕೇಂದ್ರ, ಹೋಟೆಲ್, ಬೇಕರಿ ಸೇರಿದಂತೆ ಐದು ಆರು ವ್ಯಾಪಾರ ಕೇಂದ್ರಗಳಿದ್ದವು. ಕಟ್ಟಡ ಕುಸಿಯುತ್ತಿದ್ದಂತೆ ತಳಮಹಡಿಯಲ್ಲಿದ್ದ ಜನ ಹೊರಗೆ ಒಡಿ ಬಂದಿದ್ದು ಅಪಾಯದಿಂದ ಪಾರಾಗಿದ್ದಾರೆ.
ಬಳಿಕ ಅಗ್ನಿಶಾಮಕ ದಳದಿಂದ ಕಟ್ಟಡದ ಭಾಗ ಮತ್ತು ಮಣ್ಣನ್ನು ತೆರವು ಮಾಡುವ ಕಾರ್ಯಚರಣೆ ನಡೆಸಲಾಯ್ತು.
Join our WhatsApp group for latest news updates
video
28-05-26 06:18 pm
HK News Staffer
CM Siddaramaiah, Supporters crying, Kaveri: ಸ...
28-05-26 05:31 pm
ರಾಜ್ಯಸಭೆಗೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯ ರಾಜಕಾರಣದ...
28-05-26 04:34 pm
CM Siddaramaiah resigns: ಸಿಎಂ ಸ್ಥಾನಕ್ಕೆ ಸಿದ್ದ...
28-05-26 03:24 pm
'ಮಹಾನಾಯಕ' ಸಿದ್ದರಾಮಯ್ಯ ಯುಗಾಂತ್ಯ.? ಇಂದೇ ಸಿಎಂ ಸ್...
28-05-26 10:56 am
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
28-05-26 02:45 pm
HK News Staffer
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
28-05-26 09:44 pm
HK News Desk
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am
ನಿಲ್ಲಿಸಿದ್ದ ಬೈಕ್ ಕದ್ದು ಪರಾರಿಯಾಗಿದ್ದ ಇಬ್ಬರು ನಟ...
27-05-26 08:34 pm
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm