ಬ್ರೇಕಿಂಗ್ ನ್ಯೂಸ್
18-09-20 03:18 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 18: ನಗರದಲ್ಲಿ ಮೊದಲ ಲಾಡ್ಜ್ ಎಂಬ ಹೆಗ್ಗಳಿಕೆ ಹೊಂದಿದ್ದ 50 ವರ್ಷ ಹಳೆಯ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದೆ. ಘಟನೆ ಸಂದರ್ಭದಲ್ಲಿ ಕೆಳ ಮಹಡಿಯಲ್ಲಿದ್ದ ಅಂಗಡಿಯ ಸಿಬ್ಬಂದಿ ಮತ್ತು ಗ್ರಾಹಕರು ಹೊರಗೆ ಓಡಿ ಬಂದಿದ್ದರಿಂದ ಅಪಾಯ ಆಗಿಲ್ಲ.
ಪೇಟೆಯ ಚಿತ್ತರಂಜನ್ ಸರ್ಕಲ್ ಸಮೀಪದ ರಾಯಲ್ ಮಹಲ್ ಕಟ್ಟಡದಲ್ಲಿ ಈ ಹಿಂದೆ ಹೊಟೇಲ್ ಕಂ ಲಾಡ್ಜ್ ಇತ್ತು. ಉಡುಪಿ ನಗರದಲ್ಲಿ ಮೊದಲ ಬಾರಿಗೆ ಲಾಡ್ಜ್ ಸಂಸ್ಕೃತಿಯನ್ನು ಪರಿಚಯಿಸಿದ್ದ ಕಟ್ಟಡ ಸಂಕೀರ್ಣ ಎಂಬ ಹೆಗ್ಗಳಿಕೆಯೂ ಇತ್ತು. ಇತ್ತೀಚಿನ ವರ್ಷಗಳಲ್ಲಿ ಕಟ್ಟಡದಲ್ಲಿ ವ್ಯಾಪಾರ ವಹಿವಾಟು ಕಡಿಮೆಯಾಗಿತ್ತು. ಕೆಳಮಹಡಿಯಲ್ಲಿ ಮಾತ್ರ ಜನ ಔಷಧಿ ಕೇಂದ್ರ, ಹೋಟೆಲ್, ಬೇಕರಿ ಸೇರಿದಂತೆ ಐದು ಆರು ವ್ಯಾಪಾರ ಕೇಂದ್ರಗಳಿದ್ದವು. ಕಟ್ಟಡ ಕುಸಿಯುತ್ತಿದ್ದಂತೆ ತಳಮಹಡಿಯಲ್ಲಿದ್ದ ಜನ ಹೊರಗೆ ಒಡಿ ಬಂದಿದ್ದು ಅಪಾಯದಿಂದ ಪಾರಾಗಿದ್ದಾರೆ.
ಬಳಿಕ ಅಗ್ನಿಶಾಮಕ ದಳದಿಂದ ಕಟ್ಟಡದ ಭಾಗ ಮತ್ತು ಮಣ್ಣನ್ನು ತೆರವು ಮಾಡುವ ಕಾರ್ಯಚರಣೆ ನಡೆಸಲಾಯ್ತು.
Join our WhatsApp group for latest news updates
video
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm