ಬ್ರೇಕಿಂಗ್ ನ್ಯೂಸ್
18-09-20 03:18 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 18: ನಗರದಲ್ಲಿ ಮೊದಲ ಲಾಡ್ಜ್ ಎಂಬ ಹೆಗ್ಗಳಿಕೆ ಹೊಂದಿದ್ದ 50 ವರ್ಷ ಹಳೆಯ ಬಹುಮಹಡಿ ಕಟ್ಟಡವೊಂದು ಕುಸಿದು ಬಿದ್ದಿದೆ. ಘಟನೆ ಸಂದರ್ಭದಲ್ಲಿ ಕೆಳ ಮಹಡಿಯಲ್ಲಿದ್ದ ಅಂಗಡಿಯ ಸಿಬ್ಬಂದಿ ಮತ್ತು ಗ್ರಾಹಕರು ಹೊರಗೆ ಓಡಿ ಬಂದಿದ್ದರಿಂದ ಅಪಾಯ ಆಗಿಲ್ಲ.
ಪೇಟೆಯ ಚಿತ್ತರಂಜನ್ ಸರ್ಕಲ್ ಸಮೀಪದ ರಾಯಲ್ ಮಹಲ್ ಕಟ್ಟಡದಲ್ಲಿ ಈ ಹಿಂದೆ ಹೊಟೇಲ್ ಕಂ ಲಾಡ್ಜ್ ಇತ್ತು. ಉಡುಪಿ ನಗರದಲ್ಲಿ ಮೊದಲ ಬಾರಿಗೆ ಲಾಡ್ಜ್ ಸಂಸ್ಕೃತಿಯನ್ನು ಪರಿಚಯಿಸಿದ್ದ ಕಟ್ಟಡ ಸಂಕೀರ್ಣ ಎಂಬ ಹೆಗ್ಗಳಿಕೆಯೂ ಇತ್ತು. ಇತ್ತೀಚಿನ ವರ್ಷಗಳಲ್ಲಿ ಕಟ್ಟಡದಲ್ಲಿ ವ್ಯಾಪಾರ ವಹಿವಾಟು ಕಡಿಮೆಯಾಗಿತ್ತು. ಕೆಳಮಹಡಿಯಲ್ಲಿ ಮಾತ್ರ ಜನ ಔಷಧಿ ಕೇಂದ್ರ, ಹೋಟೆಲ್, ಬೇಕರಿ ಸೇರಿದಂತೆ ಐದು ಆರು ವ್ಯಾಪಾರ ಕೇಂದ್ರಗಳಿದ್ದವು. ಕಟ್ಟಡ ಕುಸಿಯುತ್ತಿದ್ದಂತೆ ತಳಮಹಡಿಯಲ್ಲಿದ್ದ ಜನ ಹೊರಗೆ ಒಡಿ ಬಂದಿದ್ದು ಅಪಾಯದಿಂದ ಪಾರಾಗಿದ್ದಾರೆ.
ಬಳಿಕ ಅಗ್ನಿಶಾಮಕ ದಳದಿಂದ ಕಟ್ಟಡದ ಭಾಗ ಮತ್ತು ಮಣ್ಣನ್ನು ತೆರವು ಮಾಡುವ ಕಾರ್ಯಚರಣೆ ನಡೆಸಲಾಯ್ತು.
Join our WhatsApp group for latest news updates
video
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 04:14 pm
HK News Staffer
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am