ಬ್ರೇಕಿಂಗ್ ನ್ಯೂಸ್
14-02-22 11:22 am Mangalore Correspondent ಕರಾವಳಿ
ಮಂಗಳೂರು, ಫೆ.13 : ಮೂರು ಕಾಸಿನ ಬೆಲೆಯಿಲ್ಲದವರು ನನಗೆ ಬುದ್ಧಿ ಹೇಳಲು ಬರುವುದು ಬೇಡ. ಬೇರೆ ಧರ್ಮೀಯರ ಕಾರ್ಯಕ್ರಮಕ್ಕೆ ಹೋಗುವುದನ್ನು ತಪ್ಪೆಂದು ಕೆಲವರು ಟೀಕಿಸುತ್ತಾರೆ. ಅದು ತಪ್ಪಾದಲ್ಲಿ ತಿದ್ದಲು ಧರ್ಮಗುರುಗಳು ಇದ್ದಾರೆ. ಅವರು ಸಲಹೆ, ಸೂಚನೆ ಕೊಟ್ಟರೆ ಒಪ್ಪಲು ನಾನು ತಯಾರಿದ್ದೇನೆ ಎಂದು ವಿಧಾನಸಭೆ ವಿಪಕ್ಷ ಉಪನಾಯಕ ಯು.ಟಿ. ಖಾದರ್ ಕಿಡಿಕಾರಿದ್ದಾರೆ.
ಖಾದರ್ ವಿಧಾನಸಭೆಯ ವಿಪಕ್ಷ ಉಪ ನಾಯಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಉಳ್ಳಾಲದ ಮಂಜನಾಡಿ ಕಾಂಗ್ರೆಸ್ ಗ್ರಾಮ ಸಮಿತಿ ಮತ್ತು ವಿವಿಧ ಕಾಂಗ್ರೆಸ್ ಗ್ರಾಮ ಘಟಕಗಳ ಆಶ್ರಯದಲ್ಲಿ ಅಭಿನಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಬೇರೆ ಧರ್ಮದ ಕಾರ್ಯಕ್ರಮಕ್ಕೆ ಹೋದಾಗ ಇಲ್ಲಸಲ್ಲದ ಅಪಪ್ರಚಾರ ಮಾಡುವವರಿದ್ದಾರೆ. ಅಲ್ಲಿ ಏನಾದರೂ ಹೆಚ್ಚು ಕಮ್ಮಿಯಾದಲ್ಲಿ ಅದನ್ನು ತಿಳಿಸಲು ಹಿರಿಯರಿದ್ದಾರೆ. ಅವರು ಕೊಡುವ ಸಲಹೆ, ಸೂಚನೆಗಳನ್ನು ಒಪ್ಪಲು ನಾನು ತಯಾರಿದ್ದೇನೆ. ಆದರೆ, ಮೂರುಕಾಸಿನ ಬೆಲೆಯಿಲ್ಲದವರು ನನ್ನ ಬಗ್ಗೆ ಮಾತನಾಡುವ ಅವಶ್ಯಕತೆಯಿಲ್ಲ.
ಕೆಲವರಿಗೆ ಹಸಿರು ಕಂಡರೆ ಆಗುವುದಿಲ್ಲ, ಇನ್ನು ಕೆಲವರಿಗೆ ಕೇಸರಿ ಕಂಡರೆ ಆಗುವುದಿಲ್ಲ. ಮನುಷ್ಯರನ್ನು ಕಂಡರೆ ಆಗದವರು ಮನುಷ್ಯ ನಿರ್ಮಿಸಿದ ಬಣ್ಣಕ್ಕೆ ಬೆಲೆ ಕೊಡುತ್ತಾರೆ. ಕಾಂಗ್ರೆಸ್ ಪಕ್ಷದ ವಿರುದ್ಧ ಆಗುವ ಅಪಪ್ರಚಾರಗಳ ಕುರಿತು ಕಾರ್ಯಕರ್ತರು ಸೂಕ್ತ ಉತ್ತರ ಕೊಡಬೇಕಿದೆ ಎಂದರು.
ಕಾಂಗ್ರೆಸ್ ಪಕ್ಷದ ಸಿದ್ಧಾಂತ ಉಪಕಾರ ಮಾಡುವುದೇ ಹೊರತು ಉಪದ್ರ ಮಾಡುವುದಲ್ಲ. ಉಳ್ಳಾಲ ಉರೂಸ್ಗೆ ಸರ್ಕಾರ ಕೋಟ್ಯಂತರ ಅನುದಾನವನ್ನು ಒದಗಿಸಿದೆ. ಸಂಭ್ರಮದಿಂದ ಕಾರ್ಯಕ್ರಮ ನಡೆಯುತ್ತಿದೆ. ಇನ್ನೆರಡು ದಿನಗಳಲ್ಲಿ ತೊಕ್ಕೊಟ್ಟು ಕೊರಗಜ್ಜನ ಕಟ್ಟೆಯಲ್ಲಿ ಎರಡು ದಿನಗಳ ಕಾಲ ಕಾರ್ಯಕ್ರಮ ನಡೆಯಲಿದೆ. ಸೌಹಾರ್ದತೆಯ ಕೊಂಡಿಯಾಗಿ ಕಾಂಗ್ರೆಸ್ ಕಾರ್ಯಾಚರಿಸುತ್ತಿದೆ ಎಂದರು.
Mangalore I don't need any advice from people who don't have value for themselves.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm