ಬ್ರೇಕಿಂಗ್ ನ್ಯೂಸ್
14-02-22 06:21 pm Mangalore Correspondent ಕರಾವಳಿ
ಮಂಗಳೂರು, ಫೆ.14 : ಹಳೆಯ ವಿಡಿಯೋವನ್ನು ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಹಿಜಾಬ್ ಗಲಾಟೆ ಆಗಿದೆಯೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದ್ದು ಈ ಬಗ್ಗೆ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಹಿಜಾಬ್ - ಕೇಸರಿ ಗಲಾಟೆಗೆ ಥಳುಕು ಹಾಕುವ ರೀತಿ ವಿಡಿಯೋವನ್ನು ವೈರಲ್ ಮಾಡಲಾಗಿದ್ದು ವಿಡಿಯೋದಲ್ಲಿ ಎರಡು ತಂಡಗಳು ಅಲ್ಲಾ ಹು ಅಕ್ಬರ್ ಮತ್ತು ಜೈ ಶ್ರೀರಾಮ್ ಘೋಷಣೆ ಕೂಗುತ್ತಿರುವುದು ಕೇಳಿಬರುತ್ತದೆ. ಅಲೋಶಿಯಸ್ ಕಾಲೇಜು ಆವರಣದ ರೀತಿ ವಿಡಿಯೋದಲ್ಲಿ ಕಂಡುಬರುತ್ತಿದೆ. ಆದರೆ ಈ ವಿಡಿಯೋ ಹಳೆಯದಾಗಿದ್ದು ಮಂಗಳೂರಿನ ಅಲೋಶಿಯಸ್ ಕಾಲೇಜಿನದ್ದಲ್ಲ ಎಂದು ಕಮಿಷನರ್ ತಿಳಿಸಿದ್ದಾರೆ.


ಹಿಜಾಬ್ ಗಲಾಟೆಯ ಹಿನ್ನೆಲೆಯಲ್ಲಿ ಇಂದು ಅಲೋಶಿಯಸ್ ನಲ್ಲಿ ನಡೆದಿರುವ ಗಲಾಟೆ ಎಂದು ಬಿಂಬಿಸಿ ವಿಡಿಯೋ ವೈರಲ್ ಮಾಡಲಾಗುತ್ತಿದೆ. ಆದರೆ ಮಂಗಳೂರಿನಲ್ಲಿ ಯಾವುದೇ ರೀತಿಯ ಗಲಾಟೆ ನಡೆದಿಲ್ಲ. ಎಲ್ಲರೂ ಶಾಂತಿಯುತ ಸಹಕರಿಸಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.
Mangalore Miscreants circulate hijab kesari row old video mentioning as Alysious college video, Commissioner Shashi Kumar clarifies stating that the video is not of Mangalore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm