ಬ್ರೇಕಿಂಗ್ ನ್ಯೂಸ್
14-02-22 06:21 pm Mangalore Correspondent ಕರಾವಳಿ
ಮಂಗಳೂರು, ಫೆ.14 : ಹಳೆಯ ವಿಡಿಯೋವನ್ನು ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಹಿಜಾಬ್ ಗಲಾಟೆ ಆಗಿದೆಯೆಂದು ಹೇಳಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡಲಾಗಿದ್ದು ಈ ಬಗ್ಗೆ ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ಸ್ಪಷ್ಟನೆ ನೀಡಿದ್ದಾರೆ.
ಹಿಜಾಬ್ - ಕೇಸರಿ ಗಲಾಟೆಗೆ ಥಳುಕು ಹಾಕುವ ರೀತಿ ವಿಡಿಯೋವನ್ನು ವೈರಲ್ ಮಾಡಲಾಗಿದ್ದು ವಿಡಿಯೋದಲ್ಲಿ ಎರಡು ತಂಡಗಳು ಅಲ್ಲಾ ಹು ಅಕ್ಬರ್ ಮತ್ತು ಜೈ ಶ್ರೀರಾಮ್ ಘೋಷಣೆ ಕೂಗುತ್ತಿರುವುದು ಕೇಳಿಬರುತ್ತದೆ. ಅಲೋಶಿಯಸ್ ಕಾಲೇಜು ಆವರಣದ ರೀತಿ ವಿಡಿಯೋದಲ್ಲಿ ಕಂಡುಬರುತ್ತಿದೆ. ಆದರೆ ಈ ವಿಡಿಯೋ ಹಳೆಯದಾಗಿದ್ದು ಮಂಗಳೂರಿನ ಅಲೋಶಿಯಸ್ ಕಾಲೇಜಿನದ್ದಲ್ಲ ಎಂದು ಕಮಿಷನರ್ ತಿಳಿಸಿದ್ದಾರೆ.


ಹಿಜಾಬ್ ಗಲಾಟೆಯ ಹಿನ್ನೆಲೆಯಲ್ಲಿ ಇಂದು ಅಲೋಶಿಯಸ್ ನಲ್ಲಿ ನಡೆದಿರುವ ಗಲಾಟೆ ಎಂದು ಬಿಂಬಿಸಿ ವಿಡಿಯೋ ವೈರಲ್ ಮಾಡಲಾಗುತ್ತಿದೆ. ಆದರೆ ಮಂಗಳೂರಿನಲ್ಲಿ ಯಾವುದೇ ರೀತಿಯ ಗಲಾಟೆ ನಡೆದಿಲ್ಲ. ಎಲ್ಲರೂ ಶಾಂತಿಯುತ ಸಹಕರಿಸಿದ್ದಾರೆ ಎಂದು ಕಮಿಷನರ್ ತಿಳಿಸಿದ್ದಾರೆ.
Mangalore Miscreants circulate hijab kesari row old video mentioning as Alysious college video, Commissioner Shashi Kumar clarifies stating that the video is not of Mangalore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm