ಬ್ರೇಕಿಂಗ್ ನ್ಯೂಸ್
17-02-22 05:41 pm Mangalore Correspondent ಕರಾವಳಿ
Photo credits : Headline Karnataka
ಉಳ್ಳಾಲ, ಫೆ.17 : ತೊಕ್ಕೊಟ್ಟಿನಲ್ಲಿ ನಡೆದ ಮದುವೆ ಸಮಾರಂಭವೊಂದರಲ್ಲಿ ಯುವಕನೋರ್ವ ಯುವತಿಗೆ ಚುಡಾಯಿಸಿದ ಪರಿಣಾಮ ನೆರೆದಿದ್ದ ಯುವಕರ ನಡುವೆ ಹೊಯ್ ಕೈ ನಡೆದು ತಡೆಯಲು ಬಂದ ಪೊಲೀಸರ ಮೇಲೂ ಹಲ್ಲೆಗೈದಿದ್ದು ರೊಚ್ಚಿಗೆದ್ದ ಪೊಲೀಸರು ಹಲ್ಲೆಕೋರರಿಗೆ ಅಟ್ಟಾಡಿಸಿ ಹೊಡೆದ ಘಟನೆ ನಡೆದಿದೆ.
ತೊಕ್ಕೊಟ್ಟು ಒಳಪೇಟೆಯ ಕ್ಲಿಕ್ ಸಭಾಂಗಣದಲ್ಲಿ ಇಂದು ಮದುವೆ ಸಮಾರಂಭ ನಡೆದಿತ್ತು. ಕೋಟೆಕಾರು ಮಾಡೂರಿನ ವಧು ಮತ್ತು ಕೇರಳದ ಕಾಸರಗೋಡಿನ ವರನಿಗೆ ಮದುವೆ ನಡೆದಿತ್ತು. ಮದುವೆ ಸಮಾರಂಭದಲ್ಲಿ ವರನ ಕಡೆಯ ಯುವಕನೋರ್ವ ವಧುವಿನ ಕಡೆಯ ಯುವತಿಯ ಹಿಂದೆ ಬಿದ್ದು ಚುಡಾಯಿಸಿದ್ದ ಎನ್ನಲಾಗಿದೆ. ಇದರಿಂದ ಆಕ್ರೋಶಿತನಾದ ಯುವತಿಯ ಸಹೋದರ ಚುಡಾಯಿಸಿದವನಿಗೆ ಹಲ್ಲೆ ನಡೆಸಿದ್ದಾನೆ.



ಪರಿಣಾಮ ಪರಸ್ಪರ ಯುವಕರ ಗುಂಪಿನ ನಡುವೆ ಬೀದಿ ಕಾಳಗವೇ ನಡೆದಿದೆ. ಸ್ಥಳದಲ್ಲಿ ಉಳ್ಳಾಲ ಉರೂಸ್ ಬಂದೋಬಸ್ತಲ್ಲಿದ್ದ ಪೊಲೀಸರೋರ್ವರಿಗೆ ಉದ್ರಿಕ್ತರು ಕುತ್ತಿಗೆ ಹಿಚುಕಿ ಹಲ್ಲೆ ನಡೆಸಿದ್ದಾರೆ. ಕೂಡಲೇ ಸ್ಥಳದಲ್ಲಿ ಬಂದೋಬಸ್ತಲ್ಲಿದ್ದ ಇತರ ಪೊಲೀಸರು ಸೇರಿ ಹಲ್ಲೆಕೋರರನ್ನ ಅಟ್ಟಾಡಿಸಿ ಹೊಡೆದು ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ.
Mangalore ullal Police thrash youths for teasing girls at wedding place. Three taken to custody. It is also said that the police was assaulted by the youths. The youths are said to be from Kasargod.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm