ಬ್ರೇಕಿಂಗ್ ನ್ಯೂಸ್
17-02-22 07:05 pm Mangalore Correspondent ಕರಾವಳಿ
ಮಂಗಳೂರು, ಫೆ.17 : ರಾಜ್ಯದಲ್ಲಿ ಹಿಂದು ದೇಗುಲಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮುತುವರ್ಜಿಯನ್ನು ಸ್ವಾಗತಿಸುತ್ತೇನೆ ಎಂದು ಶಾಸಕ ವೇದವ್ಯಾಸ್ ಕಾಮತ್ ಹೇಳಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾದ ಮಂಗಳೂರಿನ ಶಾಸಕ ವೇದವ್ಯಾಸ ಕಾಮತ್, ಹಿಂದು ದೇವಾಲಯಗಳನ್ನು ಸರಕಾರದ ಆಡಳಿತದಿಂದ ಮುಕ್ತಗೊಳಿಸುವಂತೆ ಮತ್ತು ಎ ಗ್ರೇಡ್ ದೇವಾಲಯಗಳ ಅಧೀನದಲ್ಲಿ ಗೋಶಾಲೆಗಳನ್ನು ತೆರೆಯಲು ಆದೇಶ ಹೊರಡಿಸುವಂತೆ ಮನವಿ ಸಲ್ಲಿಸಿದ್ದಾರೆ.
ರಾಜ್ಯದಲ್ಲಿ ಹಿಂದು ದೇವಾಲಯಗಳನ್ನು ಸರ್ಕಾರದ ಆಡಳಿತದಿಂದ ಮುಕ್ತಗೊಳಿಸುವ ಕ್ರಮ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ. ಆದರೆ ಈ ಪ್ರಕ್ರಿಯೆ ಜರುಗಿಸುವ ಸಂದರ್ಭದಲ್ಲಿ ಎ ಗ್ರೇಡ್ ದೇವಸ್ಥಾನಗಳ ಅನುದಾನದಿಂದ ಪ್ರತ್ಯೇಕ ಗೋಶಾಲೆ ತೆರೆಯಲು ಅವಕಾಶ ಮಾಡಿಕೊಡಬೇಕು. ರಾಜ್ಯದ ಎ ಗ್ರೇಡ್ ದೇವಸ್ಥಾನದ ಆಡಳಿತ ಮಂಡಳಿಗಳ ವತಿಯಿಂದಲೇ ಗೋ ಶಾಲೆಗಳನ್ನು ನಿರ್ವಹಿಸಲು ಆದೇಶದಲ್ಲಿ ಉಲ್ಲೇಖಿಸಬೇಕು. ಹೀಗೆ ಮಾಡಿದಲ್ಲಿ ಗೋವುಗಳ ಕಳ್ಳತನ, ಅಕ್ರಮ ಗೋಸಾಗಾಟಕ್ಕೆ ಕಡಿವಾಣ ಬೀಳಲಿದೆ.
ಇದರಿಂದ ಗೋಮಾತೆಗೂ ರಕ್ಷಣೆ ಕೊಟ್ಟಂತಾಗುತ್ತದೆ. ಇದಲ್ಲದೆ, ಗೋವಿನ ಸಂತತಿಯೂ ಹೆಚ್ಚಲಿದ್ದು , ಆಯಾ ಜಿಲ್ಲೆಯಲ್ಲಿ ಗೋವುಗಳನ್ನು ಸಾಕಲು ಸಾಧ್ಯವಾಗದವರು ಕಟುಕರಿಗೆ ಕೊಡುವ ಬದಲು ಇಂತಹ ಎ ಗ್ರೇಡ್ ದೇವಸ್ಥಾನಗಳ ಗೋಶಾಲೆಗಳಿಗೆ ನೀಡಲು ಸಾಧ್ಯವಾಗುತ್ತದೆ. ಈ ಎಲ್ಲಾ ಅಂಶಗಳನ್ನು ಪರಿಗಣಿಸಿ ಎ ಗ್ರೇಡ್ ದೇವಸ್ಥಾನದಲ್ಲಿ ಗೋಶಾಲೆ ತೆರೆಯಲು ಷರತ್ತು ವಿಧಿಸಬೇಕು. ಈ ಬಗ್ಗೆ ದೇವಸ್ಥಾನ ಮುಕ್ತಗೊಳಿಸುವ ಆದೇಶದಲ್ಲಿ ಉಲ್ಲೇಖ ಮಾಡುವಂತೆ ಮನವಿ ಮೂಲಕ ಮುಖ್ಯಮಂತ್ರಿ ಅವರನ್ನು ಒತ್ತಾಯಿಸಿದ್ದಾರೆ.
Mangalore MLA Vedavyas Kamath requests cm to open Goshala in temple funds. He issued a memorandum to Chief Minister Bommai stating to build Goshala using each temple funds all over.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm