ಬ್ರೇಕಿಂಗ್ ನ್ಯೂಸ್
18-02-22 02:40 pm HK Desk news ಕರಾವಳಿ
ಉಡುಪಿ, ಫೆ.18 : ಇಲ್ಲಿನ ಕಲ್ಯಾಣಪುರ ಮಿಲಾಗ್ರಿಸ್ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ತಮಗೆ ಹಿಜಾಬ್ ಹಾಕಲು ಅವಕಾಶ ನೀಡಬೇಕೆಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದಾರೆ. ವಿದ್ಯಾರ್ಥಿನಿಯರ ಪ್ರತಿಭಟನೆಗೆ ಇತರ ಮುಸ್ಲಿಂ ವಿದ್ಯಾರ್ಥಿಗಳು ಸಾಥ್ ನೀಡಿದ್ದಾರೆ.
ಹಿಜಾಬ್ ಧರಿಸಿಯೇ ತರಗತಿಗೆ ಹಾಜರಾಗಲು ಅವಕಾಶ ನೀಡಬೇಕೆಂದು ಪಟ್ಟು ಹಿಡಿದು ಧರಣಿ ನಡೆಸಿದ್ದಾರೆ. ನಮಗೆ ಹಿಜಾಬ್ ಮುಖ್ಯ, ಹಿಜಾಬ್ ಇಲ್ಲದೆ ಪರೀಕ್ಷೆ ಬರೆಯಲ್ಲ ಎಂದು ಕಾಲೇಜು ಪ್ರಾಂಶುಪಾಲರಿಗೆ ಒತ್ತಡ ಹೇರಿದ್ದಾರೆ.

ಕಾಲೇಜಿನ ಸಿಬಂದಿ, ಪ್ರಾಂಶುಪಾಲರು ವಿದ್ಯಾರ್ಥಿಗಳ ಜೊತೆಗೆ ಮಾತುಕತೆ ನಡೆಸಿದ್ದು ಎಲ್ಲರಿಗೂ ಪ್ರತ್ಯೇಕ ಕೊಠಡಿ ನೀಡುವುದಾಗಿ ಹೇಳಿದ್ದಾರೆ. ಅಲ್ಲಿಯೇ ಹಿಜಾಬ್ ತೆಗೆದು ಪರೀಕ್ಷೆ ಬರೆಯಿರಿ ಎಂದು ಹೊಸ ಅವಕಾಶ ನೀಡಿದ್ದಾರೆ. ಆದರೆ ಪ್ರಾಂಶುಪಾಲರ ಮನವಿಗೆ ಓಗೊಡದ ವಿದ್ಯಾರ್ಥಿಗಳು, ನಾವು ಇಡೀ ದಿನ ಕಾಲೇಜು ಗೇಟ್ ಬಳಿಯಲ್ಲಿಯೇ ಪ್ರತಿಭಟನೆ ನಡೆಸುತ್ತೇವೆ. ನಮಗೆ ಪರೀಕ್ಷೆಗಿಂತ ಹಿಜಾಬ್ ಮುಖ್ಯ ಎಂದಿದ್ದಾರೆ. ಆದರೆ ಕಾಲೇಜಿನ ಒಂದಷ್ಟು ವಿದ್ಯಾರ್ಥಿನಿಯರು ಕಾಲೇಜಿನ ಶಿಕ್ಷಕ ವೃಂದದ ಒತ್ತಾಯಕ್ಕೆ ಮಣಿದು ಪ್ರತ್ಯೇಕವಾಗಿ ಕುಳಿತು ಪರೀಕ್ಷೆ ಬರೆದಿದ್ದಾರೆ.


ಇದೇ ವೇಳೆ, ಕಾಲೇಜಿನ ಹೊರಗಡೆಯ ಮಂದಿ ಇಲ್ಲಿಯೂ ಹಿಜಾಬ್ ಗಲಾಟೆ ಎಬ್ಬಿಸಬೇಕೆಂದು ಪ್ರಚೋದನೆ ಮಾಡಿದ್ದಾರೆ. ಅದರಿಂದಾಗಿ ನಾವು ಧರಣಿ ನಡೆಸಿದ್ದಾಗಿ ಕೆಲವು ವಿದ್ಯಾರ್ಥಿಗಳು, ಕಾಲೇಜು ಸಿಬಂದಿ ಬಳಿ ಹೇಳಿಕೊಂಡಿದ್ದಾರೆ. ಕಾಲೇಜು ಆವರಣದಲ್ಲಿ ಪೊಲೀಸರನ್ನು ನಿಯೋಜಿಸಿದ್ದು ಗಲಾಟೆ ಆಗದಂತೆ ನೋಡಿಕೊಂಡಿದ್ದಾರೆ.
The controversy over wearing Hijab in educational institutions spread to Milagres College, Kallianpur here on Friday February 18 with scores of students crowding at the college gate following confusion over the interim order regarding the headscarf. Muslim students, both girls and boys, were seen standing outside the college gate. Some of them were PU students and others pursuing undergraduation.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm