ಬ್ರೇಕಿಂಗ್ ನ್ಯೂಸ್
21-02-22 08:26 pm Mangaluru Correspondent ಕರಾವಳಿ
ಉಳ್ಳಾಲ, ಫೆ.21: ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತನ ಕೊಲೆ ಖಂಡಿಸಿ ತೊಕ್ಕೊಟ್ಟಿನಲ್ಲಿ ಬಜರಂಗದಳ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟಿಸಿದ್ದು ಇದನ್ನ ಮೊಬೈಲಲ್ಲಿ ಚಿತ್ರೀಕರಿಸುತ್ತಿದ್ದ ಅನುಮಾನಸ್ಪದ ಅಪರಿಚಿತನೋರ್ವನನ್ನ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಬಜರಂಗದಳ ಕೋಟೆ ಪ್ರಖಂಡದ ಸಹ ಸಂಯೋಜಕ ಹರ್ಷ ಕಗ್ಗೊಲೆ ಖಂಡಿಸಿ ವಿಶ್ವ ಹಿಂದು ಪರಿಷತ್ , ಬಜರಂಗದಳ ಉಳ್ಳಾಲ ಪ್ರಖಂಡದ ಕಾರ್ಯಕರ್ತರು ಇಂದು ತೊಕ್ಕೊಟ್ಟಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನ ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಅನುಮಾನಾಸ್ಪದ ವ್ಯಕ್ತಿಯೋರ್ವನನ್ನ ಬಜರಂಗದಳದ ಕಾರ್ಯಕರ್ತರು ಹಿಡಿದು ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಉಳ್ಳಾಲ ಪೊಲೀಸರು ಅಪರಿಚಿತನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.



ವಿಶ್ವ ಹಿಂದು ಪರಿಷತ್ , ಬಜರಂಗದಳ ಪ್ರಮುಖರಾದ ಹರಿದಾಸ್ ಮಾಡೂರು, ನಾರಾಯಣ ಕುಂಪಲ,ಗೋಪಾಲ ಕುತ್ತಾರ್ , ಪವಿತ್ರ ಕೆರೆಬೈಲ್, ಅರ್ಜುನ್ ಮಾಡೂರು, ರವಿ ಅಸೈಗೋಳಿ, ಆಶಿಕ್ ಗೋಪಾಲಕೃಷ್ಣ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Harsha Murder in Shivamogga, Bajrang dal members held protest in Ullal Mangalore. Meanwhile one was detained for video shooting.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm