ಬ್ರೇಕಿಂಗ್ ನ್ಯೂಸ್
21-02-22 08:26 pm Mangaluru Correspondent ಕರಾವಳಿ
ಉಳ್ಳಾಲ, ಫೆ.21: ಶಿವಮೊಗ್ಗದಲ್ಲಿ ನಡೆದ ಬಜರಂಗದಳ ಕಾರ್ಯಕರ್ತನ ಕೊಲೆ ಖಂಡಿಸಿ ತೊಕ್ಕೊಟ್ಟಿನಲ್ಲಿ ಬಜರಂಗದಳ ಕಾರ್ಯಕರ್ತರು ಹೆದ್ದಾರಿ ತಡೆದು ಪ್ರತಿಭಟಿಸಿದ್ದು ಇದನ್ನ ಮೊಬೈಲಲ್ಲಿ ಚಿತ್ರೀಕರಿಸುತ್ತಿದ್ದ ಅನುಮಾನಸ್ಪದ ಅಪರಿಚಿತನೋರ್ವನನ್ನ ಪೊಲೀಸರು ವಶಕ್ಕೆ ತೆಗೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಬಜರಂಗದಳ ಕೋಟೆ ಪ್ರಖಂಡದ ಸಹ ಸಂಯೋಜಕ ಹರ್ಷ ಕಗ್ಗೊಲೆ ಖಂಡಿಸಿ ವಿಶ್ವ ಹಿಂದು ಪರಿಷತ್ , ಬಜರಂಗದಳ ಉಳ್ಳಾಲ ಪ್ರಖಂಡದ ಕಾರ್ಯಕರ್ತರು ಇಂದು ತೊಕ್ಕೊಟ್ಟಿನಲ್ಲಿ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನ ಮೊಬೈಲ್ ನಲ್ಲಿ ಚಿತ್ರೀಕರಿಸುತ್ತಿದ್ದ ಅನುಮಾನಾಸ್ಪದ ವ್ಯಕ್ತಿಯೋರ್ವನನ್ನ ಬಜರಂಗದಳದ ಕಾರ್ಯಕರ್ತರು ಹಿಡಿದು ಉಳ್ಳಾಲ ಪೊಲೀಸರ ವಶಕ್ಕೆ ಒಪ್ಪಿಸಿದ್ದಾರೆ. ಉಳ್ಳಾಲ ಪೊಲೀಸರು ಅಪರಿಚಿತನನ್ನು ವಶಕ್ಕೆ ಪಡೆದು ಪರಿಶೀಲನೆ ನಡೆಸುತ್ತಿದ್ದಾರೆ.
ವಿಶ್ವ ಹಿಂದು ಪರಿಷತ್ , ಬಜರಂಗದಳ ಪ್ರಮುಖರಾದ ಹರಿದಾಸ್ ಮಾಡೂರು, ನಾರಾಯಣ ಕುಂಪಲ,ಗೋಪಾಲ ಕುತ್ತಾರ್ , ಪವಿತ್ರ ಕೆರೆಬೈಲ್, ಅರ್ಜುನ್ ಮಾಡೂರು, ರವಿ ಅಸೈಗೋಳಿ, ಆಶಿಕ್ ಗೋಪಾಲಕೃಷ್ಣ ಮೊದಲಾದವರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
Harsha Murder in Shivamogga, Bajrang dal members held protest in Ullal Mangalore. Meanwhile one was detained for video shooting.
22-07-25 03:02 pm
HK News Desk
Dharmasthala Case, SIT, BJP: ಧರ್ಮಸ್ಥಳ ಪ್ರಕರಣ...
21-07-25 10:38 pm
"Divine Drama: Archbishop, Justices Join Hand...
21-07-25 05:56 pm
SIT, Dharmasthala Case, Dk Shivakumar: ಧರ್ಮಸ್...
21-07-25 01:31 pm
Tulu Nadu High Court Advocates, Bangalore; ಯೇ...
21-07-25 04:16 am
22-07-25 03:04 pm
HK News Desk
ಕೇರಳ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆಗೆ ತಡೆ ;...
22-07-25 12:58 pm
ಕೇರಳ ಮಾಜಿ ಮುಖ್ಯಮಂತ್ರಿ, ಶತಾಯುಷಿ, ಸಿಪಿಎಂ ಸ್ಥಾಪಕ...
21-07-25 11:23 pm
Brijesh Chowta, Mangalore, MP: ಸ್ಟ್ಯಾಂಡ್ ಅಪ್...
21-07-25 11:20 pm
Jagdeep Dhankhar; ಆರೋಗ್ಯ ಸಮಸ್ಯೆ ; 74 ವರ್ಷದ ಉಪ...
21-07-25 10:41 pm
22-07-25 01:27 pm
Mangalore Correspondent
Mangalore Landslide, Permanki: ಕೆತ್ತಿಕಲ್ ರೀತಿ...
22-07-25 11:19 am
High Drama in Dharmasthala, Fake Godman Remar...
21-07-25 06:42 pm
ಉಳ್ಳಾಲಕ್ಕೆ ಎರಡು ಅಲ್ಪಸಂಖ್ಯಾತ ಹೆಣ್ಮಕ್ಕಳ ವಸತಿಯುತ...
21-07-25 03:11 pm
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
22-07-25 12:38 pm
HK News Desk
BJP MLA Prabhu Chauhan Son, Rape; ಮದುವೆ ಆಗ್ತೀ...
21-07-25 11:01 pm
Roshan Saldanha Fraud, CID Case: ಬಿಹಾರ ಉದ್ಯಮಿ...
21-07-25 10:17 pm
S T Srinivas, Ankola Port Scam: ಅಂಕೋಲಾ ಕೇಣಿಯಲ...
20-07-25 08:52 pm
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm