ಬ್ರೇಕಿಂಗ್ ನ್ಯೂಸ್
22-02-22 03:26 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೆಬೈಲ್ ನೈರುತ್ಯ ವಾರ್ಡಿನ ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಅಡ್ಡರಸ್ತೆಗಳನ್ನು ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಆಬಳಿಕ ಮಾತನಾಡಿದ ಅವರು, ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಒಳ ರಸ್ತೆಗಳ ಅಭಿವೃದ್ಧಿಗೆ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರ ಭಾಗದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುದಾನಗಳನ್ನು ಜೋಡಿಸಲಾಗಿದ್ದು ಪ್ರಮುಖ ರಸ್ತೆಗಳ ಅಭಿವೃದ್ಧಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಮಂಗಳೂರು ನಗರದಲ್ಲಿ ಪ್ರಮುಖ ರಸ್ತೆಗಳ ಜೊತೆಗೆ ಅಡ್ಡರಸ್ತೆಗಳನ್ನು ಕೂಡ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು. ಪ್ರಮುಖ ಕೇಂದ್ರಗಳಲ್ಲಿ ರಸ್ತೆಗಳನ್ನು ಅಗಲೀಕರಣಗೊಳಿಸುವ ಕಾರ್ಯ ಆಗುತ್ತಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಮಹಾಪೌರ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರವಿಶಂಕರ ಮಿಜಾರ್, ಸ್ಥಳೀಯ ಕಾರ್ಪೋರೇಟರ್ ಸದಸ್ಯ ಗಣೇಶ್ ಕುಲಾಲ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಮನಪಾ ಸದಸ್ಯೆ ಜಯಲಕ್ಷ್ಮೀ ಶೆಟ್ಟಿ, ನಾಮನಿರ್ದೇಶಿತ ಸದಸ್ಯ ರಾಧಾಕೃಷ್ಣ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ಸಾಲ್ಯಾನ್, ಪ್ರಮುಖರಾದ ಕಿಶೋರ್, ರಜತ್ ಕುಲಾಲ್, ಚೆನ್ನಕೇಶವ, ವಸಂತ ಜೆ ಪೂಜಾರಿ, ರಾಜಕುಮಾರ್ ಶೆಟ್ಟಿ, ಪ್ರಜ್ವಲ್ ಪೂಜಾರಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Mangalore Concrete for Derebail road MLA Vedavyas Kamath sanctions rupees one crore.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm