ಬ್ರೇಕಿಂಗ್ ನ್ಯೂಸ್
22-02-22 03:26 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೆಬೈಲ್ ನೈರುತ್ಯ ವಾರ್ಡಿನ ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಅಡ್ಡರಸ್ತೆಗಳನ್ನು ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಆಬಳಿಕ ಮಾತನಾಡಿದ ಅವರು, ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಒಳ ರಸ್ತೆಗಳ ಅಭಿವೃದ್ಧಿಗೆ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರ ಭಾಗದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುದಾನಗಳನ್ನು ಜೋಡಿಸಲಾಗಿದ್ದು ಪ್ರಮುಖ ರಸ್ತೆಗಳ ಅಭಿವೃದ್ಧಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಮಂಗಳೂರು ನಗರದಲ್ಲಿ ಪ್ರಮುಖ ರಸ್ತೆಗಳ ಜೊತೆಗೆ ಅಡ್ಡರಸ್ತೆಗಳನ್ನು ಕೂಡ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು. ಪ್ರಮುಖ ಕೇಂದ್ರಗಳಲ್ಲಿ ರಸ್ತೆಗಳನ್ನು ಅಗಲೀಕರಣಗೊಳಿಸುವ ಕಾರ್ಯ ಆಗುತ್ತಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಮಹಾಪೌರ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರವಿಶಂಕರ ಮಿಜಾರ್, ಸ್ಥಳೀಯ ಕಾರ್ಪೋರೇಟರ್ ಸದಸ್ಯ ಗಣೇಶ್ ಕುಲಾಲ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಮನಪಾ ಸದಸ್ಯೆ ಜಯಲಕ್ಷ್ಮೀ ಶೆಟ್ಟಿ, ನಾಮನಿರ್ದೇಶಿತ ಸದಸ್ಯ ರಾಧಾಕೃಷ್ಣ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ಸಾಲ್ಯಾನ್, ಪ್ರಮುಖರಾದ ಕಿಶೋರ್, ರಜತ್ ಕುಲಾಲ್, ಚೆನ್ನಕೇಶವ, ವಸಂತ ಜೆ ಪೂಜಾರಿ, ರಾಜಕುಮಾರ್ ಶೆಟ್ಟಿ, ಪ್ರಜ್ವಲ್ ಪೂಜಾರಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Mangalore Concrete for Derebail road MLA Vedavyas Kamath sanctions rupees one crore.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm