ಬ್ರೇಕಿಂಗ್ ನ್ಯೂಸ್
22-02-22 03:26 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ದೇರೆಬೈಲ್ ನೈರುತ್ಯ ವಾರ್ಡಿನ ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಅಡ್ಡರಸ್ತೆಗಳನ್ನು ಕಾಂಕ್ರೀಟೀಕರಣಗೊಳಿಸುವ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಭೂಮಿಪೂಜೆ ನೆರವೇರಿಸಿದರು.
ಆಬಳಿಕ ಮಾತನಾಡಿದ ಅವರು, ಮಲರಾಯ ದೈವಸ್ಥಾನದ ಮುಖ್ಯರಸ್ತೆ ಹಾಗೂ ಒಳ ರಸ್ತೆಗಳ ಅಭಿವೃದ್ಧಿಗೆ 1 ಕೋಟಿ ರೂಪಾಯಿ ಅನುದಾನ ಬಿಡುಗಡೆಗೊಳಿಸಲಾಗಿದೆ. ನಗರ ಭಾಗದ ರಸ್ತೆಗಳನ್ನು ಮೇಲ್ದರ್ಜೆಗೇರಿಸಲು ಅನುದಾನಗಳನ್ನು ಜೋಡಿಸಲಾಗಿದ್ದು ಪ್ರಮುಖ ರಸ್ತೆಗಳ ಅಭಿವೃದ್ಧಿ ಪ್ರಗತಿಯಲ್ಲಿದೆ ಎಂದು ಹೇಳಿದರು.
ಮಂಗಳೂರು ನಗರದಲ್ಲಿ ಪ್ರಮುಖ ರಸ್ತೆಗಳ ಜೊತೆಗೆ ಅಡ್ಡರಸ್ತೆಗಳನ್ನು ಕೂಡ ಅಭಿವೃದ್ಧಿಪಡಿಸಲು ಯೋಜನೆ ರೂಪಿಸಲಾಗುವುದು. ಪ್ರಮುಖ ಕೇಂದ್ರಗಳಲ್ಲಿ ರಸ್ತೆಗಳನ್ನು ಅಗಲೀಕರಣಗೊಳಿಸುವ ಕಾರ್ಯ ಆಗುತ್ತಿದೆ ಎಂದು ಹೇಳಿದ್ದಾರೆ.
ಈ ಸಂದರ್ಭದಲ್ಲಿ ಪಾಲಿಕೆ ಮಹಾಪೌರ ಪ್ರೇಮಾನಂದ ಶೆಟ್ಟಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರವಿಶಂಕರ ಮಿಜಾರ್, ಸ್ಥಳೀಯ ಕಾರ್ಪೋರೇಟರ್ ಸದಸ್ಯ ಗಣೇಶ್ ಕುಲಾಲ್, ಪಾಲಿಕೆ ಸ್ಥಾಯಿ ಸಮಿತಿ ಅಧ್ಯಕ್ಷೆ ಲೀಲಾವತಿ ಪ್ರಕಾಶ್, ಮನಪಾ ಸದಸ್ಯೆ ಜಯಲಕ್ಷ್ಮೀ ಶೆಟ್ಟಿ, ನಾಮನಿರ್ದೇಶಿತ ಸದಸ್ಯ ರಾಧಾಕೃಷ್ಣ, ಯುವಮೋರ್ಚಾ ಜಿಲ್ಲಾ ಉಪಾಧ್ಯಕ್ಷ ರಾಕೇಶ್ ಸಾಲ್ಯಾನ್, ಪ್ರಮುಖರಾದ ಕಿಶೋರ್, ರಜತ್ ಕುಲಾಲ್, ಚೆನ್ನಕೇಶವ, ವಸಂತ ಜೆ ಪೂಜಾರಿ, ರಾಜಕುಮಾರ್ ಶೆಟ್ಟಿ, ಪ್ರಜ್ವಲ್ ಪೂಜಾರಿ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
Mangalore Concrete for Derebail road MLA Vedavyas Kamath sanctions rupees one crore.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm