ಬ್ರೇಕಿಂಗ್ ನ್ಯೂಸ್
22-02-22 08:53 pm Mangalore Correspondent ಕರಾವಳಿ
ಮಂಗಳೂರು, ಫೆ.22 : ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಕುಟುಂಬಕ್ಕೆ ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಬಿಜೆಪಿ ಶಾಸಕ ವೇದವ್ಯಾಸ ಕಾಮತ್ ವೈಯಕ್ತಿಕವಾಗಿ 2 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ. ಇದೇ ವೇಳೆ, ಮಂಗಳೂರು ಉತ್ತರ ಶಾಸಕ ಭರತ್ ಶೆಟ್ಟಿ ತನ್ನ ಒಂದು ತಿಂಗಳ ವೇತನವನ್ನು ಹರ್ಷ ಕುಟುಂಬಕ್ಕೆ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ.
ಶಾಸಕ ವೇದವ್ಯಾಸ್ ಕಾಮತ್ ಈ ಕುರಿತು ಟ್ವೀಟ್ ಮಾಡಿದ್ದು ಶಿವಮೊಗ್ಗದಲ್ಲಿ ಹತ್ಯೆಗೀಡಾದ ಯುವ ಹಿಂದು ಕಾರ್ಯಕರ್ತ ಹರ್ಷನ ಕುಟುಂಬಕ್ಕೆ ನನ್ನ ವೈಯಕ್ತಿಕ ನೆಲೆಯಿಂದ 2 ಲಕ್ಷ ರೂಪಾಯಿಗಳನ್ನು ನೀಡುತ್ತಿದ್ದೇನೆ. ಸಿದ್ಧಾಂತಕ್ಕಾಗಿ ಬಲಿದಾನಗೈದ ಹರ್ಷನ ಕುಟುಂಬದ ಜವಾಬ್ದಾರಿ ಹಿಂದು ಸಮಾಜದ ಮೇಲಿದೆ. ಹಾಗಾಗಿ ನಮ್ಮಿಂದಾಗುವಷ್ಟು ಸಹಾಯ ಮಾಡೋಣ. ಅವರ ಕುಟುಂಬಕ್ಕೆ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ" ಎಂದು ಹೇಳಿದ್ದಾರೆ.
ಹರ್ಷ ಹತ್ಯೆಯ ಹಿಂದೆ ರಾಷ್ಟ್ರ ವಿರೋಧಿ ಸಂಘಟನೆಗಳ ಕೈವಾಡವಿದೆ. ಹಾಗಾಗಿ ಈ ಹತ್ಯೆಯ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಿ, ದುರ್ಘಟನೆಯ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಗೃಹ ಸಚಿವರನ್ನು ಆಗ್ರಹಿಸುವುದಾಗಿ ಶಾಸಕ ಕಾಮತ್ ತಿಳಿಸಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಟ್ವೀಟ್ ಮಾಡಿ, ಕೊಲೆಯಾದ ಹರ್ಷನ ಕುಟುಂಬದ ಪರವಾಗಿ ಹಿಂದು ಸಮಾಜ ನಿಲ್ಲಬೇಕು ಎಂದು ಮನವಿ ಮಾಡಿದ್ದರು. ಇದನ್ನು ರೀಟ್ವೀಟ್ ಮಾಡಿದ್ದ ಶಾಸಕ ಭರತ್ ಶೆಟ್ಟಿ ತನ್ನ ಒಂದು ತಿಂಗಳ ಶಾಸಕತ್ವದ ಸಂಬಳವನ್ನು ನೀಡುವುದಾಗಿ ಹೇಳಿದ್ದರು. ಶಾಸಕ ಸ್ಥಾನದ ಸಂಬಳ ಎಪ್ರಿಲ್ ತಿಂಗಳಿನಿಂದ ಅನ್ವಯ ಆಗುವಂತೆ 40 ಸಾವಿರ ಸಿಗಲಿದೆ.
Mangalore Both MLAs Vedavyas Kamath and Bharath Shetty donate their salary to Harsha family who was brutally murdered in Shivamogga.
17-04-26 01:39 pm
HK News Staffer
ಕರ್ನಾಟಕ ಪೊಲೀಸ್ ಮಹಾನಿರ್ದೇಶಕ ಎಂ.ಎ.ಸಲೀಂ ಸೇವಾವಧಿ...
16-04-26 10:30 pm
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 03:02 pm
HK News Staffer
ಬೆಳ್ತಂಗಡಿಯಲ್ಲಿ ಎರಡು ಕಡೆ ಭೂಕಬಳಿಕೆ ; ವೀರೇಂದ್ರ ಹ...
17-04-26 12:33 pm
ಎಚ್ಐವಿ ಪೀಡಿತ ಮಕ್ಕಳ ಬಾಳಿಗೆ ಆಸರೆಯಾದ ಮಂಗಳೂರಿನ ತ...
17-04-26 11:25 am
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm