ಬ್ರೇಕಿಂಗ್ ನ್ಯೂಸ್
30-07-20 12:22 pm Mangalore Reporter ಕರಾವಳಿ
ಮಂಗಳೂರು, ಜು 30: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಜು.30 ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು, " ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಮೊದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಇಲ್ಲಿನ ಸಮಸ್ಯೆ - ಸವಾಲುಗಳ ಕುರಿತು ಅರಿತುಕೊಳ್ಳುತ್ತೇನೆ. ಈ ಹಿಂದೆ ನಾನು ಕಾರ್ಯನಿರ್ವಹಿಸಿದ್ದ ಬೆಳಗಾವಿ ಜಿಲ್ಲೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸಲಿರುವ ದ.ಕ ಜಿಲ್ಲೆ ಈ ಎರಡು ಕೂಡಾ ಗಡಿ ಭಾಗದ ಜಿಲ್ಲೆಯಾಗಿದೆ. ಹೀಗಾಗಿ ಎರಡು ಕಡೆಯೂ ಹೊರಗಡೆಯಿಂದ ಬಂದಿರುವ ಜನ ಹೆಚ್ಚಾಗಿದ್ದಾರೆ. ಹೀಗಾಗಿ ಹೆಚ್ಚಿನ ಕೇಸ್ ಬರುತ್ತವೆ. ಇದು ಅಧಿಕಾರಿಗಳಿಗೆ ಮತ್ತು ಎಲ್ಲರಿಗೂ ಚಾಲೆಂಜ್ ಆಗಿದೆ.
ಸದ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಉತ್ತಮ ಕೆಲಸ ಕಾರ್ಯಗಳನ್ನುಮುಂದುವರಿಸುತ್ತೇನೆ. ಎಲ್ಲೆಲ್ಲಿ ಸುಧಾರಣೆ ಅಗತ್ಯವಿದೆ ಆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ದ.ಕ ಜಿಲ್ಲೆಯಲ್ಲಿ ಈ ಹಿಂದೆ ಕೂಡಾ ಕೆಲಸ ಮಾಡಿದ್ದೇನೆ. ಸದ್ಯದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅಗತ್ಯವಿರಲ್ಲಿ ಸುಧಾರಣೆ ತರುತ್ತೇನೆ ಎಂದು ಹೇಳಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
01-04-26 02:54 pm
HK News Staffer
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am
ಮದುವೆ ಆಗಿದ್ರೂ ಲವರ್ ನಂಟು ; ಹಣಕ್ಕಾಗಿ ಪೀಡಿಸಿ ಬ್ಲ...
30-03-26 07:35 pm
ತಿಂಗಳ ಹಿಂದಷ್ಟೇ ರಿಜಿಸ್ಟರ್ ಮದುವೆಯಾಗಿದ್ದ ಬೆಳ್ತಂಗ...
29-03-26 10:36 pm