ಬ್ರೇಕಿಂಗ್ ನ್ಯೂಸ್
30-07-20 12:22 pm Mangalore Reporter ಕರಾವಳಿ
ಮಂಗಳೂರು, ಜು 30: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಜು.30 ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು, " ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಮೊದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಇಲ್ಲಿನ ಸಮಸ್ಯೆ - ಸವಾಲುಗಳ ಕುರಿತು ಅರಿತುಕೊಳ್ಳುತ್ತೇನೆ. ಈ ಹಿಂದೆ ನಾನು ಕಾರ್ಯನಿರ್ವಹಿಸಿದ್ದ ಬೆಳಗಾವಿ ಜಿಲ್ಲೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸಲಿರುವ ದ.ಕ ಜಿಲ್ಲೆ ಈ ಎರಡು ಕೂಡಾ ಗಡಿ ಭಾಗದ ಜಿಲ್ಲೆಯಾಗಿದೆ. ಹೀಗಾಗಿ ಎರಡು ಕಡೆಯೂ ಹೊರಗಡೆಯಿಂದ ಬಂದಿರುವ ಜನ ಹೆಚ್ಚಾಗಿದ್ದಾರೆ. ಹೀಗಾಗಿ ಹೆಚ್ಚಿನ ಕೇಸ್ ಬರುತ್ತವೆ. ಇದು ಅಧಿಕಾರಿಗಳಿಗೆ ಮತ್ತು ಎಲ್ಲರಿಗೂ ಚಾಲೆಂಜ್ ಆಗಿದೆ.
ಸದ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಉತ್ತಮ ಕೆಲಸ ಕಾರ್ಯಗಳನ್ನುಮುಂದುವರಿಸುತ್ತೇನೆ. ಎಲ್ಲೆಲ್ಲಿ ಸುಧಾರಣೆ ಅಗತ್ಯವಿದೆ ಆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ದ.ಕ ಜಿಲ್ಲೆಯಲ್ಲಿ ಈ ಹಿಂದೆ ಕೂಡಾ ಕೆಲಸ ಮಾಡಿದ್ದೇನೆ. ಸದ್ಯದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅಗತ್ಯವಿರಲ್ಲಿ ಸುಧಾರಣೆ ತರುತ್ತೇನೆ ಎಂದು ಹೇಳಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
24-08-26 12:06 pm
HK News Staffer
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm