ಬ್ರೇಕಿಂಗ್ ನ್ಯೂಸ್
30-07-20 12:22 pm Mangalore Reporter ಕರಾವಳಿ
ಮಂಗಳೂರು, ಜು 30: ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಜು.30 ರ ಗುರುವಾರ ಅಧಿಕಾರ ಸ್ವೀಕರಿಸಿದರು. ಇವರಿಗೆ ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು. ಡಾ. ಕೆ.ವಿ. ರಾಜೇಂದ್ರ ಅವರು ದ.ಕ. ಜಿಲ್ಲೆಯ 130 ನೇ ಜಿಲ್ಲಾಧಿಕಾರಿಯಾಗಿದ್ದಾರೆ.
ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿದ ನೂತನ ಜಿಲ್ಲಾಧಿಕಾರಿಗಳು, " ಈಗಷ್ಟೇ ಅಧಿಕಾರ ಸ್ವೀಕರಿಸಿದ್ದೇನೆ. ಮೊದಲು ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಇಲ್ಲಿನ ಸಮಸ್ಯೆ - ಸವಾಲುಗಳ ಕುರಿತು ಅರಿತುಕೊಳ್ಳುತ್ತೇನೆ. ಈ ಹಿಂದೆ ನಾನು ಕಾರ್ಯನಿರ್ವಹಿಸಿದ್ದ ಬೆಳಗಾವಿ ಜಿಲ್ಲೆ ಮತ್ತು ಪ್ರಸ್ತುತ ಕರ್ತವ್ಯ ನಿರ್ವಹಿಸಲಿರುವ ದ.ಕ ಜಿಲ್ಲೆ ಈ ಎರಡು ಕೂಡಾ ಗಡಿ ಭಾಗದ ಜಿಲ್ಲೆಯಾಗಿದೆ. ಹೀಗಾಗಿ ಎರಡು ಕಡೆಯೂ ಹೊರಗಡೆಯಿಂದ ಬಂದಿರುವ ಜನ ಹೆಚ್ಚಾಗಿದ್ದಾರೆ. ಹೀಗಾಗಿ ಹೆಚ್ಚಿನ ಕೇಸ್ ಬರುತ್ತವೆ. ಇದು ಅಧಿಕಾರಿಗಳಿಗೆ ಮತ್ತು ಎಲ್ಲರಿಗೂ ಚಾಲೆಂಜ್ ಆಗಿದೆ.
ಸದ್ಯ ಜಿಲ್ಲೆಯಲ್ಲಿ ನಡೆಯುತ್ತಿರುವ ಉತ್ತಮ ಕೆಲಸ ಕಾರ್ಯಗಳನ್ನುಮುಂದುವರಿಸುತ್ತೇನೆ. ಎಲ್ಲೆಲ್ಲಿ ಸುಧಾರಣೆ ಅಗತ್ಯವಿದೆ ಆ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳುತ್ತೇವೆ. ದ.ಕ ಜಿಲ್ಲೆಯಲ್ಲಿ ಈ ಹಿಂದೆ ಕೂಡಾ ಕೆಲಸ ಮಾಡಿದ್ದೇನೆ. ಸದ್ಯದ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಅಗತ್ಯವಿರಲ್ಲಿ ಸುಧಾರಣೆ ತರುತ್ತೇನೆ ಎಂದು ಹೇಳಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 01:08 pm
HK News Staffer
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am