ಬ್ರೇಕಿಂಗ್ ನ್ಯೂಸ್
23-02-22 11:06 pm HK Desk news ಕರಾವಳಿ
ಉಡುಪಿ, ಫೆ 23: ಕೋರ್ಟ್ ತೀರ್ಪು ಬರುವವರೆಗೂ ದಯವಿಟ್ಟು ನಮ್ಮ ಪರೀಕ್ಷೆಯನ್ನು ಮುಂದೂಡಿ ಎಂದು ಉಡುಪಿಯಲ್ಲಿ ಹಿಜಬ್ ಹೋರಾಟಗಾರ್ತಿಯರು ಮನವಿ ಮಾಡಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಹಿಜಬ್ ಹೋರಾಟಗಾರ್ತಿಯರು, ನಮಗೆ ಪರೀಕ್ಷೆ ಹತ್ತಿರ ಬರುತ್ತಿದೆ. ನಮ್ಮ ಪರೀಕ್ಷೆಯನ್ನು ಮುಂದೂಡಬೇಕು. ಹೈಕೋರ್ಟ್ ತೀರ್ಪು ಬರೋವರೆಗೂ ಮುಂದೂಡಬೇಕು. ಈ ಬಗ್ಗೆ ಶಿಕ್ಷಣ ಅಧಿಕಾರಿಗಳಿಗೂ ಮನವಿ ಮಾಡಿದ್ದೇವೆ. ಪರೀಕ್ಷೆ ಮುಂದೂಡಿದರೆ ಉಳಿದವರಿಗೂ ಓದಲು ಸಹಾಯವಾಗುತ್ತೆ ಎಂದು ಕೇಳಿಕೊಂಡರು.
![]()
ಒಂದು ತಿಂಗಳಿಂದ ನಮಗೆ ಬೆದರಿಕೆ ಬರುತ್ತಿದೆ. ನಮ್ಮ ಡಿಟೇಲ್ಸ್ ತಿಳಿದ ಬಳಿಕ ನಮಗೆ ಬೆದರಿಕೆ ಕರೆ ಬರುತ್ತಿದೆ. ನಮ್ಮ ಜೊತೆಗೆ ಇದ್ದವರಿಗೆ ಹೊಡೆದಿದ್ದಾರೆ. ಹೋಟೆಲ್ ಧ್ವಂಸ ಮಾಡಿದ್ದಾರೆ. ನಮ್ಮ ವಿರುದ್ಧ ಹಲ್ಲೆ ಮಾಡಿದವರ ವಿರುದ್ಧ ಕ್ರಮಕೈಗೊಳ್ಳಿ. ನಾವು ನಮ್ಮ ಧರ್ಮಕ್ಕಾಗಿ ಹೋರಾಟ ಮಾಡುತ್ತಿದ್ದೇವೆ. ನಮ್ಮ ಕುಟುಂಬವನ್ನು ಮಧ್ಯದಲ್ಲಿ ತರಬೇಡಿ ಎಂದು ಮನವಿ ಮಾಡಿಕೊಂಡರು.
ಟೆರರಿಸ್ಟ್ ಸಂಪರ್ಕ ಬಗ್ಗೆ ನಾನು ಕಮೆಂಟ್ ಮಾಡಲ್ಲ. ಅಧಿಕಾರಿಗಳು ಪರೀಕ್ಷೆ ಮುಂದೂಡುವ ಬಗ್ಗೆ ಸರ್ಕಾರದ ಜೊತೆ ಮಾತಾಡುತ್ತೇವೆ ಎಂದಿದ್ದಾರೆ. ಕೋರ್ಟ್ ತೀರ್ಪು ನಮ್ಮ ಪರವಾಗಿ ಬರುವ ನಿರೀಕ್ಷೆ ಇದೆ. ಪ್ರಸ್ತುತ ರಾಜ್ಯದಲ್ಲಿ ರಾಜಕೀಯ ಆಟ ನಡೆಯುತ್ತಿದೆ. ಇದನ್ನು ಬೇಕಂತ ಮಾಡುತ್ತಿದ್ದಾರೆ. ಕೋರ್ಟ್ ತೀರ್ಪು ಆದಷ್ಟು ಬೇಗ ಬರಬೇಕು ಎಂದು ಕೇಳಿಕೊಂಡರು. ಈ ವಿದ್ಯಾರ್ಥಿನಿಯರು ಹಿಜಬ್ ಗೆ ಅವಕಾಶ ನೀಡಬೇಕು ಎಂದು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದು, ಇನ್ನೂ ಈ ಕುರಿತು ವಿಚಾರಣೆ ನಡೆಯುತ್ತಿದೆ.
“Our examinations are fast approaching. They should be postponed till the High court verdict comes out on hijab row," said the Government Women's PU College girl students fighting for Hijab right.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm