ಬ್ರೇಕಿಂಗ್ ನ್ಯೂಸ್
19-09-20 05:25 pm Mangalore Reporter ಕರಾವಳಿ
ಮಂಗಳೂರು, ಸೆಪ್ಟಂಬರ್ 19: ಡ್ರಗ್ ಪ್ರಕರಣದಲ್ಲಿ ಮಂಗಳೂರು ಸಿಸಿಬಿ ಪೊಲೀಸರಿಂದ ಬಂಧನಕ್ಕೊಳಗಾಗಿರುವ ಡ್ಯಾನ್ಸರ್ ಕಂ ಕೊರಿಯೋಗ್ರಾಫರ್ ಕಿಶೋರ್ ಅಮನ್ ಅಸಲಿಗೆ ಶೆಟ್ಟಿ ಸಮುದಾಯದವನೇ ಅಲ್ಲ. ಬಾಲಿವುಡ್ ನಲ್ಲಿ ಅವಕಾಶ ಗಿಟ್ಟಿಸಿಕೊಳ್ಳಲು ಹೆಸರಿನ ಮುಂದೆ ಶೆಟ್ಟಿ ಸರ್ ನೇಮ್ ಸೇರಿಸಿಕೊಂಡಿದ್ದ ಎಂಬ ಮಾಹಿತಿ ಹೊರಬಿದ್ದಿದೆ.
‘ಕಿಶೋರ್ ಶೆಟ್ಟಿ’ ಬಂಧನ ಸುದ್ದಿ ಬೆಳಗ್ಗಿನಿಂದ ಮಾಧ್ಯಮಗಳಲ್ಲಿ ಬಿತ್ತರಗೊಳ್ಳುತ್ತಿದ್ದಂತೆ ಸುರತ್ಕಲ್ ಪರಿಸರದ ಬಂಟ ಸಮುದಾಯದವರು ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಆತ ಒರಿಜಿನಲ್ ಶೆಟ್ಟಿಯಲ್ಲ. ತನ್ನ ಹೆಸರಿನ ಮುಂದೆ ಉದ್ದೇಶಪೂರ್ವಕವಾಗಿ ಶೆಟ್ಟಿ ಹಾಕ್ಕೊಂಡಿದ್ದಾನೆ. ಬೇಕಿದ್ದರೆ ಆತನಲ್ಲಿ ಕೇಳಿ ನೋಡಿ ಎಂದು ಹೇಳಿದ್ದರು. ಈ ಬಗ್ಗೆ ಆತನನ್ನು ವಿಚಾರಣೆ ನಡೆಸುತ್ತಿದ್ದ ಸಿಸಿಬಿ ಪೊಲೀಸರು ಪ್ರಶ್ನೆ ಮಾಡಿದಾಗ, ಕಿಶೋರ್ ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ. ಅಲ್ಲದೆ, ಶೆಟ್ಟಿ ಹಾಕ್ಕೊಂಡಿದ್ದರ ಕಾರಣವನ್ನೂ ಹೇಳಿದ್ದಾನೆ.
ಆರಂಭದಲ್ಲಿ ಝೀಟಿವಿಯ ರಿಯಾಲಿಟಿ ಶೋಗಳಲ್ಲಿ ಇದ್ದಾಗ ಕಿಶೋರ್, ಮಂಗಳೂರು ಅಂತಷ್ಟೇ ಬಳಕೆ ಮಾಡುತ್ತಿದ್ದ. ಆನಂತರ ಸ್ವಲ್ಪ ಹೆಸರು ಬಂದೊಡನೆ ಬಾಲಿವುಡ್ ಕಲಾವಿದರ ಪರಿಚಯ ಆಗಿತ್ತು. ಮಂಗಳೂರು ಮೂಲದವ, ಹೆಸರಿನ ಜೊತೆಗೆ ಶೆಟ್ಟಿ ಸರ್ ನೇಮ್ ಇದ್ದರೆ ಹೆಚ್ಚು ಅವಕಾಶ, ಮರ್ಯಾದೆ ಸಿಗುತ್ತೆ ಅಂತ ಸೇರಿಸಿಕೊಂಡಿದ್ದೆ ಅಂತಾ ವಿಚಾರಣೆಯಲ್ಲಿ ಬಾಯಿಬಿಟ್ಟಿದ್ದಾನೆ.
ಮಂಗಳೂರಿನ ಕುಳಾಯಿ ನಿವಾಸಿಯಾಗಿದ್ದ ಕಿಶೋರ್, 2011ರ ವೇಳೆಗೆ ಝೀ ರಿಯಾಲಿಟಿ ಶೋಗಳಿಗೆ ಹೋಗಿ ಹೆಸರು ಮಾಡಿದ್ದ. ಅದು ಬಿಟ್ಟರೆ ಮಂಗಳೂರಿನಲ್ಲಿ ಡ್ಯಾನ್ಸ್ ಕ್ಲಾಸ್ ಆಗಿರಲಿ, ಯಾವುದೇ ಡ್ಯಾನ್ಸ್ ಚಟುವಟಿಕೆಯನ್ನು ಮಾಡಿಕೊಂಡಿಲ್ಲ ಎಂದು ಆತನ ನಿಕಟವರ್ತಿಗಳು ಹೇಳಿದ್ದಾರೆ.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 05:45 pm
HK News Desk
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm