ಬ್ರೇಕಿಂಗ್ ನ್ಯೂಸ್
24-02-22 11:13 pm Mangalore Correspondent ಕರಾವಳಿ
ಮಂಗಳೂರು, ಫೆ.24 : ಉಕ್ರೇನ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳು ಸಿಲುಕಿಕೊಂಡಿದ್ದು, ಇವರಲ್ಲಿ ಒಬ್ಬರು ಮಂಗಳೂರು ತಾಲೂಕಿನ ಪಡೀಲು ಗ್ರಾಮದವರಾಗಿದ್ದು, ಮತ್ತೊಬ್ಬರು ಮಂಗಳೂರು ನಗರದ ವಾಸಿಯಾಗಿರುತ್ತಾರೆ. ಒಬ್ಬ ವಿದ್ಯಾರ್ಥಿಯು ಉಕ್ರೇನ್ ರಾಜಧಾನಿ ಕೀವ್ ನಗರದಲ್ಲಿ ಮೊದಲನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿದ್ದು, ಇನ್ನೊರ್ವ ವಿದ್ಯಾರ್ಥಿನಿ ಕಾರ್ಕೀವ್ ನಗರದಲ್ಲಿ 3ನೇ ವರ್ಷದ ವೈದ್ಯಕೀಯ ವಿದ್ಯಾರ್ಥಿಯಾಗಿರುತ್ತಾರೆ.
ಈ ಇಬ್ಬರೂ ವಿದ್ಯಾರ್ಥಿಗಳ ಪಾಲಕರು ಜಿಲ್ಲಾಡಳಿತದ ಸಂಪರ್ಕದಲ್ಲಿರುತ್ತಾರೆ. ಈ ವಿದ್ಯಾರ್ಥಿಗಳು ಇದೇ 26ನೇ ತಾರೀಕಿನಂದು ಉಕ್ರೇನ್ನಿಂದ ಭಾರತಕ್ಕೆ ಹಿಂತಿರುಗಬೇಕಾಗಿದ್ದು, ಆದರೆ ಅವರಿಗೆ ದಾಖಲೆಗಳ ಸಮಸ್ಯೆಗಳಿಂದಾಗಿ ವಿಮಾನದ ಟಿಕೆಟ್ ಕಾಯ್ದಿರಿಸುಲ್ಲಿ ಸ್ವಲ್ಪ ವಿಳಂಬವಾಗಿದ್ದು, ಸದ್ಯಕ್ಕೆ ಇಬ್ಬರೂ ವಿದ್ಯಾರ್ಥಿಗಳು ಹಾಸ್ಟೆಲುಗಳಲ್ಲಿ ಸುರಕ್ಷಿತವಾಗಿರುವುದಾಗಿ ತಿಳಿಸಿರುತ್ತಾರೆ. ರಷ್ಯಾದೊಂದಿಗಿನ ಉದ್ವಿಗ್ನ ಪರಿಸ್ಘಿತಿ ಹಿನ್ನಲೆಯಲ್ಲಿ ಉಕ್ರೇನ್ ಸರ್ಕಾರವು ತನ್ನ ದೇಶದಲ್ಲಿ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿರುವ ಕಾರಣದಿಂದ ವಾಪಸು ಬರಲು ಸಾಧ್ಯವಾಗಿರುವುದಿಲ್ಲ.
ಜಿಲ್ಲಾಡಳಿತವು ರಾಜ್ಯ ಸರಕಾರ ಮತ್ತು ಭಾರತೀಯ ವಿದೇಶಾಂಗ ವ್ಯವಹಾರಗಳ ಸಚಿವಾಲಯದೊಂದಿಗೆ ಸಂಪರ್ಕದಲ್ಲಿದ್ದು, ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ಭಾರತಕ್ಕೆ ಕರೆತರಲು ಎಲ್ಲಾ ರೀತಿಯ ಪ್ರಯತ್ನವನ್ನು ಜಿಲ್ಲಾಡಳಿತದಿಂದ ಮಾಡಲಾಗುತ್ತಿದ್ದು, ಸದ್ಯ ಜಿಲ್ಲಾಡಳಿತವು ವಿದ್ಯಾರ್ಥಿಗಳ ಸಂಪರ್ಕದಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಯಾವುದೇ ಅಗತ್ಯ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತದ ಕಂಟ್ರೋಲ್ ರೂಂ 1077 ಗೆ ಕರೆ ಮಾಡಿ ಸಹಾಯ ಯಾಚನೆ ಅಥವಾ ಸಾರ್ವಜನಿಕರು ಮಾಹಿತಿ ನೀಡಬಹುದಾಗಿದೆ.
Ministry of External Affairs Control Room Toll-free Number: 1800118797
Other Phone numbers:
+91 11 23012113
+91 11 23014104
+91 11 23017905
Fax: +91 11 23088124
Email: situationroom@mea.gov.in
Embassy of India in Ukraine 24-hour helpline
24*7 Emergency Helpline:
+380 997300428
+380 997300483
Email: cons1.kyiv@mea.gov.in
Website:www.eoiukraine.gov.in
Several Indian students who had gone to Ukraine for studies are stranded there because of the ongoing conflict between Russia and Ukraine. The war has affected several countries of the world.
13-09-25 08:46 pm
Bangalore Correspondent
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
Shikaripura Bike Accident: ಬೈಕ್ಗೆ ಡಿಕ್ಕಿ ಹೊಡ...
12-09-25 08:26 pm
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
12-09-25 10:58 pm
Mangalore Correspondent
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
Mangalore Road Accident, Pothole, Survery: ರಸ...
12-09-25 05:34 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm