ಬ್ರೇಕಿಂಗ್ ನ್ಯೂಸ್
25-02-22 04:04 pm Mangalore Correspondent ಕರಾವಳಿ
ಮಂಗಳೂರು, ಫೆ.25 : ಶಾಲೆಗಳಲ್ಲಿ ಹಿಜಾಬ್ ಧರಿಸಿಯೇ ತೆರಳಲು ಅವಕಾಶ ನೀಡಬೇಕೆಂದು ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದು, ಅವರ ಪರವಾಗಿ ಮುಸ್ಲಿಂ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು ಇತ್ತೀಚೆಗೆ ವಿವಾದ ಆಗಿತ್ತು. ಆದರೆ, ಈಗ ಮಂಗಳೂರಿನ ಕೆಲವು ಮುಸ್ಲಿಮ್ ಯುವಕರು ಮುಸ್ಲಿಂ ಮಹಿಳೆಯರಿಗೆ ಫತ್ವಾ ಹೊರಡಿಸಲು ಮುಂದಾಗಿದ್ದಾರೆ. ಬುರ್ಖಾ ಧರಿಸಿಯೂ ಒಬ್ಬಂಟಿ ಓಡಾಟ ಮಾಡುವಂತಿಲ್ಲ. ಮಾಲ್, ಹೊಟೇಲ್ ಇನ್ನಿತರ ಸಾರ್ವಜನಿಕ ಪ್ರದೇಶಗಳಲ್ಲಿ ತಿರುಗಾಡುವಂತಿಲ್ಲ ಎಂದು ತಾಲಿಬಾನ್ ರೀತಿ ಫತ್ವಾ ಜಾರಿಗೆ ಹೊರಟಿದ್ದಾರೆ.
ಮುಸ್ಲಿಮ್ ಡಿಫೆನ್ಸ್ ಫೋರ್ಸ್ ಎನ್ನುವ ಹೆಸರಲ್ಲಿ ಮೂಲಭೂತವಾದಿ ಯುವಕರು ಪ್ರತ್ಯೇಕ ಸಂಘಟನೆ ಮಾಡಿಕೊಂಡಿದ್ದು, ಈ ಬಗ್ಗೆ ಮುಸ್ಲಿಂ ಮಹಿಳೆಯರ ಪೋಷಕರಿಗೂ ವಾರ್ನಿಂಗ್ ಕೊಡುತ್ತಿದ್ದೇವೆ. ಜೊತೆಗೆ, ಮುಸ್ಲಿಮ್ ಮಹಿಳೆಯರು ಬುರ್ಖಾ, ಹಿಜಾಬ್ ಧರಿಸಿಯೂ ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಡುತ್ತಿರುವುದು ಕಂಡುಬಂದಲ್ಲಿ ಅವರ ಮೇಲೆ ದಾಳಿ ನಡೆಸಲಾಗುವುದು. ಇದಕ್ಕಾಗಿ ಸಂಘಟನೆ ಮಾಡಿಕೊಳ್ಳಲಾಗಿದೆ ಎಂದು ವಾಟ್ಸಪ್ ಗ್ರೂಪ್ ಗಳಲ್ಲಿ ಯುವಕರು ಬೆದರಿಕೆ ಒಡ್ಡಿದ್ದಾರೆ.
ಕಮಿಷನರ್ ಕಚೇರಿಯಲ್ಲಿ ಹೊಸದಾಗಿ ಆರಂಭಿಸಿರುವ ಜಾಲತಾಣಗಳ ಮೇಲೆ ನಿಗಾ ಇಡುವ ಸೈಬರ್ ಕಚೇರಿ ಸಿಬಂದಿ ಈ ಬಗ್ಗೆ ಪತ್ತೆ ಮಾಡಿದ್ದು, ಈ ಗ್ರೂಪ್ ಹಿಂದೆ ಯಾರಿದ್ದಾರೆ, ಯಾರು ಮಾಡುತ್ತಿದ್ದಾರೆ ಎನ್ನುವುದನ್ನು ಪತ್ತೆ ಮಾಡುತ್ತೇವೆ. ಮಹಿಳೆಯರನ್ನು ಮತ್ತು ಅವರ ಕುಟುಂಬಸ್ಥರಿಗೆ ಬೆದರಿಕೆ ಹಾಕುವ ರೀತಿ ವರ್ತಿಸುತ್ತಿದ್ದಾರೆ. ಸಾರ್ವಜನಿಕ ಪ್ರದೇಶಗಳಲ್ಲಿ ಓಡಾಡುವಂತಿಲ್ಲ ಎಂದು ಬೇರೆಯವರಿಗೆ ಹೇಳುವುದು ಅಪರಾಧ. ಈ ಬಗ್ಗೆ ನಿಗಾ ಇಟ್ಟಿದ್ದು ಆರೋಪಿಗಳನ್ನು ಬಂಧಿಸುತ್ತೇವೆ ಎಂದು ಪೊಲೀಸ್ ಕಮಿಷನರ್ ಶಶಿಕುಮಾರ್ ತಿಳಿಸಿದ್ದಾರೆ.
Muslim Defence force Facebook page threatens Muslim girls not to wear hijab inside malls and hotel in Mangalore. This page had recently posted that they would attack Muslim girls in mall if they were found wearing hijab and roaming with guys for love.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm