ಬ್ರೇಕಿಂಗ್ ನ್ಯೂಸ್
26-02-22 12:30 pm Mangalore Correspondent ಕರಾವಳಿ
ಬಂಟ್ವಾಳ, ಫೆ.26 : ಕಲ್ಲಿನ ಕೋರೆಯ ಗುಂಡಿಗೆ ಇಳಿದ ಬಾಲಕನ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ನಡೆದಿದೆ.
ನರಿಕೊಂಬು ಗ್ರಾಮದ ಬೋರುಗುಡ್ಡೆ ನಿವಾಸಿ ಜಗದೀಶ್ (45) ಮತ್ತು ಅಲ್ಲಿಪಾದೆ ನಿವಾಸಿ ನಿದೀಶ್ (16) ಮೃತಪಟ್ಟವರು. ಬಿ.ಸಿ.ರೋಡ್ ಸಮೀಪದ ಗೂಡಿನಬಳಿಯ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ನಿದೀಶ್ ನರಿಕೊಂಬು ಗ್ರಾಮದ ಅಕ್ಕನ ಮನೆಗೆ ತೆರಳಿದ್ದ. ಸಂಜೆ ವೇಳೆ ಇಬ್ಬರು ಸ್ನಾನ ಮಾಡಲೆಂದು ಕಲ್ಲಿನ ಕೋರೆಯ ಗುಂಡಿಯಲ್ಲಿ ತುಂಬಿರುವ ನೀರಿಗೆ ಇಳಿದಿರುವ ಬಗ್ಗೆ ಶಂಕಿಸಲಾಗಿದೆ.
ರಾತ್ರಿ ವೇಳೆ ಇಬ್ಬರ ಮೃತದೇಹವನ್ನು ಮೇಲೆತ್ತಲಾಗಿದೆ. ಈ ಭಾಗದಲ್ಲಿ ಅಕ್ರಮವಾಗಿ ಕಲ್ಲಿನ ಕೋರೆಗಳು ಕಾರ್ಯಾಚರಿಸುತ್ತಿದ್ದು ಅದೇ ಕಾರಣದಿಂದ ಘಟನೆ ಸಂಭವಿಸಿದೆ. ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡದೆ ಮೃತದೇಹವನ್ನು ಸಾಗಿಸಲು ಬಿಡುವುದಿಲ್ಲ ಎಂದು ಸ್ಥಳೀಯರು ರಾತ್ರಿಯೇ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಂಟ್ವಾಳ ಪೊಲೀಸರು ಭೇಟಿ ನೀಡಿ ಸ್ಥಳೀಯರ ಮನವೊಲಿಸಿದ್ದಾರೆ.
Bantwal Two PUC students drowns in Red stone quarry, dead.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm