ಬ್ರೇಕಿಂಗ್ ನ್ಯೂಸ್
26-02-22 12:30 pm Mangalore Correspondent ಕರಾವಳಿ
ಬಂಟ್ವಾಳ, ಫೆ.26 : ಕಲ್ಲಿನ ಕೋರೆಯ ಗುಂಡಿಗೆ ಇಳಿದ ಬಾಲಕನ ಸಹಿತ ಇಬ್ಬರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ತಾಲೂಕಿನ ನರಿಕೊಂಬು ಗ್ರಾಮದಲ್ಲಿ ನಡೆದಿದೆ.
ನರಿಕೊಂಬು ಗ್ರಾಮದ ಬೋರುಗುಡ್ಡೆ ನಿವಾಸಿ ಜಗದೀಶ್ (45) ಮತ್ತು ಅಲ್ಲಿಪಾದೆ ನಿವಾಸಿ ನಿದೀಶ್ (16) ಮೃತಪಟ್ಟವರು. ಬಿ.ಸಿ.ರೋಡ್ ಸಮೀಪದ ಗೂಡಿನಬಳಿಯ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾದ ನಿದೀಶ್ ನರಿಕೊಂಬು ಗ್ರಾಮದ ಅಕ್ಕನ ಮನೆಗೆ ತೆರಳಿದ್ದ. ಸಂಜೆ ವೇಳೆ ಇಬ್ಬರು ಸ್ನಾನ ಮಾಡಲೆಂದು ಕಲ್ಲಿನ ಕೋರೆಯ ಗುಂಡಿಯಲ್ಲಿ ತುಂಬಿರುವ ನೀರಿಗೆ ಇಳಿದಿರುವ ಬಗ್ಗೆ ಶಂಕಿಸಲಾಗಿದೆ.
ರಾತ್ರಿ ವೇಳೆ ಇಬ್ಬರ ಮೃತದೇಹವನ್ನು ಮೇಲೆತ್ತಲಾಗಿದೆ. ಈ ಭಾಗದಲ್ಲಿ ಅಕ್ರಮವಾಗಿ ಕಲ್ಲಿನ ಕೋರೆಗಳು ಕಾರ್ಯಾಚರಿಸುತ್ತಿದ್ದು ಅದೇ ಕಾರಣದಿಂದ ಘಟನೆ ಸಂಭವಿಸಿದೆ. ಜಿಲ್ಲಾಧಿಕಾರಿ ಮತ್ತು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡದೆ ಮೃತದೇಹವನ್ನು ಸಾಗಿಸಲು ಬಿಡುವುದಿಲ್ಲ ಎಂದು ಸ್ಥಳೀಯರು ರಾತ್ರಿಯೇ ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ, ಬಂಟ್ವಾಳ ಪೊಲೀಸರು ಭೇಟಿ ನೀಡಿ ಸ್ಥಳೀಯರ ಮನವೊಲಿಸಿದ್ದಾರೆ.
Bantwal Two PUC students drowns in Red stone quarry, dead.
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm