ಬ್ರೇಕಿಂಗ್ ನ್ಯೂಸ್
28-02-22 06:36 pm Udupi Correspondent ಕರಾವಳಿ
ಉಡುಪಿ, ಫೆ 28: ಶಿವಮೊಗ್ಗ ಮತ್ತು ಉಡುಪಿಯಲ್ಲಿ ಹಿಜಾಬ್ ವಿವಾದ ಮತ್ತೆ ತಲೆದೋರಿದ್ದು, ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿಗಳಿಗೆ ಪ್ರಾಕ್ಟಿಕಲ್ ಪರೀಕ್ಷೆಗೆ ಹಾಜರಾಗಲು ಅನುಮತಿ ನೀಡದೆ ವಾಪಸ್ಸು ಕಳುಹಿಸಲಾಗಿದೆ.
ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ನಂತರ, ಶಿವಮೊಗ್ಗ ನಗರದಲ್ಲಿ ಬಂದ್ ಆಗಿದ್ದ ಶಾಲಾ-ಕಾಲೇಜುಗಳು ಆರಂಭವಾಗುತ್ತಿದ್ದಂತೆಯೇ ಹಿಜಾಬ್ ವಿವಾದ ಮತ್ತೆ ಭುಗಿಲೆದ್ದಿದೆ. ಹಿಂದೂ ಕಾರ್ಯಕರ್ತನ ಹತ್ಯೆ ನಂತರ ನಡೆದ ವ್ಯಾಪಕ ಹಿಂಸಾಚಾರದಿಂದಾಗಿ ಕರ್ಫ್ಯೂ ವಿಧಿಸಿ, ಶಾಲಾ – ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಪರಿಸ್ಥಿತಿ ಹತೋಟಿಗೆ ಬಂದ ಹಿನ್ನೆಲೆಯಲ್ಲಿ ಇಂದಿನಿಂದ ಶಾಲಾ-ಕಾಲೇಜುಗಳು ಆರಂಭವಾಗಿವೆ.
ಹಿಜಾಬ್ ಧರಿಸಿ ಬಂದ ವಿದ್ಯಾರ್ಥಿನಿಯರು ನಗರದ ಡಿವಿಎಸ್ ಕಾಲೇಜಿನ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ವಿದ್ಯಾರ್ಥಿನಿಯರಿಗೆ ಕಾಲೇಜಿಗೆ ಪ್ರವೇಶ ನೀಡಲು ಆಡಳಿತ ಮಂಡಳಿ ನಿರಾಕರಿಸಿದೆ. ಹಿಜಾಬ್ ಧರಿಸಿಯೇ ತರಗತಿ ಹಾಜರಾಗುವುದಾಗಿ ವಿದ್ಯಾರ್ಥಿನಿಯರು ಪಟ್ಟು ಹಿಡಿದಿದ್ದಾರೆ. ಇದರಿಂದಾಗಿ ಗೊಂದಲ ವಾತಾವರಣ ನಿರ್ಮಾಣವಾಗಿದ್ದು ಭದ್ರತೆ ಕೈಗೊಳ್ಳಲಾಗಿದೆ.
Hijab girls not allowed to appear for practical exam in both Udupi and Shivamogga.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm