ಬ್ರೇಕಿಂಗ್ ನ್ಯೂಸ್
28-02-22 08:02 pm Mangalore Correspondent ಕರಾವಳಿ
ಮಂಗಳೂರು, ಫೆ.28: ನಾಪತ್ತೆಯಾಗಿದ್ದ 16 ವರ್ಷದ ಹುಡುಗನ ಶವ ಹೊಯ್ಗೆಬಜಾರ್ ಬಳಿಯ ನೇತ್ರಾವತಿ ನದಿಯಲ್ಲಿ ಪತ್ತೆಯಾಗಿದೆ. ಹುಡುಗನ ಕೊಲೆ ಆಗಿದೆಯೇ, ಆತ್ಮಹತ್ಯೆ ಮಾಡಿಕೊಂಡಿದ್ದಾನೆಯೇ ಅಥವಾ ನೀರಿಗೆ ಸ್ನಾನಕ್ಕೆ ಇಳಿದವನು ಸಾವು ಕಂಡಿದ್ದಾನೆಯೇ ಎಂಬ ಬಗ್ಗೆ ಸಂಶಯ ವ್ಯಕ್ತವಾಗಿದೆ.
ಮಹಾಕಾಳಿ ಪಡ್ಪುವಿನಲ್ಲಿ ವಾಸವಿರುವ ಆಶಾ ಮತ್ತು ಚೆನ್ನಪ್ಪ ದಂಪತಿಯ ಪುತ್ರ ದೃಶ್ಯಂತ್ (16) ಮೃತ ಹುಡುಗ. ಪಾಂಡೇಶ್ವರದ ರೊಸಾರಿಯೋ ಸ್ಕೂಲ್ ನಲ್ಲಿ 9 ನೇ ತರಗತಿ ಕಲಿಯುತ್ತಿದ್ದ ದೃಶ್ಯಂತ್, ಭಾನುವಾರ ಶಾಲೆಗೆ ರಜೆ ಇದ್ದುದರಿಂದ ಮನೆ ಬಳಿಯ ಮೈದಾನದಲ್ಲಿ ಆಟವಾಡಲು ಹೋಗಿದ್ದ. ಗೆಳೆಯರ ಜೊತೆ ಕ್ರಿಕೆಟ್ ಆಡುತ್ತಿದ್ದ ಹುಡುಗ ಆನಂತರ ಮನೆಗೆ ಬಂದಿರಲಿಲ್ಲ.

ಈ ಬಗ್ಗೆ ಜೊತೆಗಿದ್ದ ಗೆಳೆಯರಲ್ಲಿ ಹೆತ್ತವರು ವಿಚಾರಿಸಿದ್ದು ತಮಗೇನೂ ಗೊತ್ತಿಲ್ಲ ಎಂದಿದ್ದರು. ಇಂದು ಬೆಳಗ್ಗೆ ತಾಯಿ ಆಶಾ ಪಾಂಡೇಶ್ವರ ಠಾಣೆಯಲ್ಲಿ ನಾಪತ್ತೆ ದೂರು ನೀಡಿದ್ದರು. ಸಂಜೆ ವೇಳೆಗೆ ಅದೇ ಹುಡುಗನ ಶವ ಹೊಯ್ಗೆ ಬಜಾರ್ ಬಳಿ ನದಿ ತೀರದಲ್ಲಿ ಪತ್ತೆಯಾಗಿದೆ.
ಆಡಲು ಹೋಗಿದ್ದ ಹುಡುಗ ಆತ್ಮಹತ್ಯೆ ಮಾಡಿಕೊಂಡಿರುವ ಸಾಧ್ಯತೆ ಕಡಿಮೆ. ಅಲ್ಲದೆ, ಪ್ಯಾಂಟ್ ಹಾಕ್ಕೊಂಡು ಹೋಗಿದ್ದವನು ಚಡ್ಡಿಯಲ್ಲಿ ಪತ್ತೆಯಾಗಿದ್ದಾನೆ. ಹೀಗಾಗಿ ಸ್ನಾನಕ್ಕಿಳಿದು ಮೃತಪಟ್ಟಿದ್ದಾನೆಯೇ, ಬೇರೆ ಏನಾದರೂ ಕೈವಾಡ ಇದೆಯೇ ಎನ್ನುವ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore 16 year old boy body found in Netravathi river. The deceased has been identified as Dhrushyanth. He was a 9th STD student and was said to be missing since Sunday after he had been to play cricket with his friends.
10-11-25 02:58 pm
HK News Desk
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
ಇಪಿಎಫ್ ಸೊಸೈಟಿಯಲ್ಲಿ 70 ಕೋಟಿ ದುರ್ಬಳಕೆ ; ಅಕೌಂಟೆಂ...
09-11-25 03:47 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm