ಬ್ರೇಕಿಂಗ್ ನ್ಯೂಸ್
01-03-22 12:09 pm Mangalore Correspondent ಕರಾವಳಿ
ಬಂಟ್ವಾಳ, ಮಾ.01: ರಾಷ್ಟ್ರ ಧ್ವಜದ ಬಗ್ಗೆ ಅಪಮಾನಕಾರಿಯಾಗಿ ಮತ್ತು ಸಾಮರಸ್ಯ ಕದಡುವ ರೀತಿ ಹೇಳಿಕೆ ನೀಡಿದ್ದಾರೆಂದು ಆರೆಸ್ಸೆಸ್ ಹಿರಿಯ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ಠಾಣೆಗೆ ದೂರು ನೀಡಲಾಗಿದೆ.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಕಳ್ಳಿಗೆ ದೇವಂದಬೆಟ್ಟು ದೇವಸ್ಥಾನದಲ್ಲಿ ಫೆ.20ರಂದು ನಡೆದ ಧಾರ್ಮಿಕ ಸಭೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ರಾಷ್ಟ್ರ ಧ್ವಜದ ಬಗ್ಗೆ ಅಗೌರವ ತೋರಿಸುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ಧರ್ಮವನ್ನು ಎತ್ತಿಕಟ್ಟುವ ರೀತಿ ಮಾತನಾಡಿದ್ದಾರೆ. ಕ್ರಿಸ್ತಿಯನ್, ಮುಸ್ಲಿಮರನ್ನು ತುಚ್ಚೀಕರಿಸಿ ಮಾತನಾಡಿದ್ದಾರೆ. ಆಮೂಲಕ ಧಾರ್ಮಿಕ ಸಾಮರಸ್ಯ ಕದಡುವ ರೀತಿ ವರ್ತಿಸಿದ್ದಾರೆ ಎಂದು ಹೇಳಿದ್ದಾರೆ.
ನಮ್ಮ ದೇವಸ್ಥಾನದಲ್ಲಿ ಸರ್ವಧರ್ಮ ಸಮ್ಮೇಳನ ನಡೆಸುವ ಅಗತ್ಯ ಏನಿದೆ, ಇತರರದ್ದು ಹಿಂದುಗಳ ರೀತಿ ಧರ್ಮ ಅಲ್ಲ. ಹಿಂದು ಅನ್ನುವುದಷ್ಟೇ ಜೀವನ ಪದ್ಧತಿ ಹೇಳಿಕೊಡುವ ಧರ್ಮ ಎಂದು ಹೇಳಿದ್ದರು. ಅವರದ್ದು ತಮ್ಮದು ಮಾತ್ರ ಶ್ರೇಷ್ಣ. ಅಲ್ಲಾನೇ ಶ್ರೇಷ್ಠ, ಉಳಿದ ಯಾವುದೂ ದೇವರಿಲ್ಲ ಎನ್ನುವ ಮಂದಿ ಸರ್ವಧರ್ಮ ಸಮ್ಮೇಳನದಲ್ಲಿ ನಮಗೇನು ಉಪದೇಶ ನೀಡುತ್ತಾರೆ. ಯಾರದ್ದೋ ಹಿತಕ್ಕಾಗಿ ಸರ್ವಧರ್ಮ ಸಮ್ಮೇಳನ ನಡೆಸುವುದು ದೇವಸ್ಥಾನದಲ್ಲಿ ಅಗತ್ಯವಿಲ್ಲ ಎಂದು ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
A complaint has been filed against Rashtriya Swayamsevak Sangh stalwart, Kalladka Dr Prabhakar Bhat, in the town police station here. Bantwal block youth Congress president, Suresh Jora, in his complaint, has accused Dr Bhat of delivering an address in Devandabettu temple in Kallige village in a religious meeting in which he had spoken in a way that was in the form of insulting the national flag. He also has charged Kalladka of uploading the said speech in a social website in an attempt to disturb peace in the society.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm