ಬ್ರೇಕಿಂಗ್ ನ್ಯೂಸ್
01-03-22 12:09 pm Mangalore Correspondent ಕರಾವಳಿ
ಬಂಟ್ವಾಳ, ಮಾ.01: ರಾಷ್ಟ್ರ ಧ್ವಜದ ಬಗ್ಗೆ ಅಪಮಾನಕಾರಿಯಾಗಿ ಮತ್ತು ಸಾಮರಸ್ಯ ಕದಡುವ ರೀತಿ ಹೇಳಿಕೆ ನೀಡಿದ್ದಾರೆಂದು ಆರೆಸ್ಸೆಸ್ ಹಿರಿಯ ನಾಯಕ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ಠಾಣೆಗೆ ದೂರು ನೀಡಲಾಗಿದೆ.
ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುರೇಶ್ ಜೋರ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಕಳ್ಳಿಗೆ ದೇವಂದಬೆಟ್ಟು ದೇವಸ್ಥಾನದಲ್ಲಿ ಫೆ.20ರಂದು ನಡೆದ ಧಾರ್ಮಿಕ ಸಭೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ರಾಷ್ಟ್ರ ಧ್ವಜದ ಬಗ್ಗೆ ಅಗೌರವ ತೋರಿಸುವ ರೀತಿಯಲ್ಲಿ ಮಾತನಾಡಿದ್ದಲ್ಲದೆ, ಧರ್ಮವನ್ನು ಎತ್ತಿಕಟ್ಟುವ ರೀತಿ ಮಾತನಾಡಿದ್ದಾರೆ. ಕ್ರಿಸ್ತಿಯನ್, ಮುಸ್ಲಿಮರನ್ನು ತುಚ್ಚೀಕರಿಸಿ ಮಾತನಾಡಿದ್ದಾರೆ. ಆಮೂಲಕ ಧಾರ್ಮಿಕ ಸಾಮರಸ್ಯ ಕದಡುವ ರೀತಿ ವರ್ತಿಸಿದ್ದಾರೆ ಎಂದು ಹೇಳಿದ್ದಾರೆ.
ನಮ್ಮ ದೇವಸ್ಥಾನದಲ್ಲಿ ಸರ್ವಧರ್ಮ ಸಮ್ಮೇಳನ ನಡೆಸುವ ಅಗತ್ಯ ಏನಿದೆ, ಇತರರದ್ದು ಹಿಂದುಗಳ ರೀತಿ ಧರ್ಮ ಅಲ್ಲ. ಹಿಂದು ಅನ್ನುವುದಷ್ಟೇ ಜೀವನ ಪದ್ಧತಿ ಹೇಳಿಕೊಡುವ ಧರ್ಮ ಎಂದು ಹೇಳಿದ್ದರು. ಅವರದ್ದು ತಮ್ಮದು ಮಾತ್ರ ಶ್ರೇಷ್ಣ. ಅಲ್ಲಾನೇ ಶ್ರೇಷ್ಠ, ಉಳಿದ ಯಾವುದೂ ದೇವರಿಲ್ಲ ಎನ್ನುವ ಮಂದಿ ಸರ್ವಧರ್ಮ ಸಮ್ಮೇಳನದಲ್ಲಿ ನಮಗೇನು ಉಪದೇಶ ನೀಡುತ್ತಾರೆ. ಯಾರದ್ದೋ ಹಿತಕ್ಕಾಗಿ ಸರ್ವಧರ್ಮ ಸಮ್ಮೇಳನ ನಡೆಸುವುದು ದೇವಸ್ಥಾನದಲ್ಲಿ ಅಗತ್ಯವಿಲ್ಲ ಎಂದು ಕಲ್ಲಡ್ಕ ಪ್ರಭಾಕರ ಭಟ್ ಭಾಷಣ ಮಾಡಿರುವ ವಿಡಿಯೋ ತುಣುಕು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.
A complaint has been filed against Rashtriya Swayamsevak Sangh stalwart, Kalladka Dr Prabhakar Bhat, in the town police station here. Bantwal block youth Congress president, Suresh Jora, in his complaint, has accused Dr Bhat of delivering an address in Devandabettu temple in Kallige village in a religious meeting in which he had spoken in a way that was in the form of insulting the national flag. He also has charged Kalladka of uploading the said speech in a social website in an attempt to disturb peace in the society.
17-06-25 05:35 pm
Bangalore Correspondent
Dk Shivakumar, Plan Crash: ವಿಮಾನ ದುರಂತ ; ಬಿಜೆ...
16-06-25 10:44 pm
Judge Heart Attack, Kalaburagi Court: ನ್ಯಾಯಾಲ...
16-06-25 02:56 pm
ಎರಡೇ ವರ್ಷಗಳಲ್ಲಿ ಬೆಂಗಳೂರಿನ ಶಾಸಕರ ಆದಾಯ ವಿಪರೀತ ಹ...
15-06-25 09:29 pm
Lokayukta, Crypto Firms, Notice: ಲೋಕಾಯುಕ್ತ ಹೆ...
14-06-25 11:05 pm
18-06-25 09:54 pm
HK News Desk
ಖಾಸಗಿ ವಾಹನಗಳಿಗೆ ಫಾಸ್ಟ್ ಟ್ಯಾಗ್ ಮತ್ತಷ್ಟು ಸುಲಭ ;...
18-06-25 08:49 pm
NHAI, Kasaragod: ಕಾಸರಗೋಡು– ಕಣ್ಣೂರು ಮಧ್ಯೆ ಹೆದ್...
18-06-25 04:09 pm
ಕೊಲೆಗಡುಕ, ಬ್ಲಡಿ ಬಾಸ್ಟರ್ಡ್.. ಪಾಕ್ ಸೇನಾ ಮುಖ್ಯಸ್...
18-06-25 01:29 pm
ಇಸ್ರೇಲ್ ದಾಳಿಗೆ ಕಂಗೆಟ್ಟ ಟೆಹ್ರಾನ್ ; ಯುದ್ಧ ನಿಲ್ಲ...
17-06-25 11:02 pm
18-06-25 10:57 pm
Udupi Correspondent
ಸಿಂಗಲ್ ಸೈಟ್ ನಕ್ಷೆ, ಪ್ರಾಪರ್ಟಿ ಕಾರ್ಡ್ ಮಾಡಿಸಲು 4...
18-06-25 10:46 pm
Puttur News, Truck: ಸರಕು ಬಾಡಿಗೆ ಮಾಡಲು ಒಯ್ದಿದ್...
18-06-25 06:38 pm
NHRC, Dakshina Kannada, MLA Bharath Shetty: ಹ...
18-06-25 02:10 pm
Mangalore Accident, Jeppinamogaru, Aman Rao,...
18-06-25 10:24 am
17-06-25 05:06 pm
Bangalore Correspondent
Kolar ATM Robbery: ಕರ್ನಾಟಕದಲ್ಲಿ ಹೆಚ್ಚುತ್ತಿರುವ...
17-06-25 12:10 pm
Fake Currency Racket, Shivamogga: ಖೋಟಾ ನೋಟು ಚ...
16-06-25 03:05 pm
Bangalore Crime, House Maid, Chamrajpet: ಕೆಲಸ...
14-06-25 11:02 pm
Lokayukta Corruption, Bengaluru SP Srinath Jo...
14-06-25 05:59 pm