ಬ್ರೇಕಿಂಗ್ ನ್ಯೂಸ್
02-03-22 05:01 pm Udupi Correspondent ಕರಾವಳಿ
ಉಡುಪಿ, ಮಾ.2: ನಗರದ ಸಂತೆಕಟ್ಟೆ ಹೆದ್ದಾರಿಯಲ್ಲಿ ರಸ್ತೆ ದಾಟುತ್ತಿದ್ದ ಬೈಕಿಗೆ ಕೇರಳದ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿದ್ದು ಬೈಕ್ ಸವಾರಿ ನಡೆಸುತ್ತಿದ್ದ ಎಎಸ್ಐ ತಂದೆ ಮತ್ತು ಅವರ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಕರಾವಳಿ ಕಾವಲು ಪಡೆಯ ಉಡುಪಿ ಠಾಣೆಯಲ್ಲಿ ಎಎಸ್ಐ ಆಗಿದ್ದ ಗಣೇಶ್ ಪೈ (58) ಹಾಗೂ ಪುತ್ರಿ ಗಾಯತ್ರಿ ಪೈ (27) ಮೃತಪಟ್ಟವರು. ಬುಧವಾರ ಮುಂಜಾನೆ ಘಟನೆ ನಡೆದಿದ್ದು ಹುಬ್ಬಳ್ಳಿಯಿಂದ ಬಂದ ಪುತ್ರಿಯನ್ನು ಬಸ್ ನಿಲ್ದಾಣದಿಂದ ಮನೆಗೆ ಕರೆದೊಯ್ಯುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ.
ಕೊಲ್ಲೂರಿನಿಂದ ಕೇರಳಕ್ಕೆ ತೆರಳುತ್ತಿದ್ದ ಬಸ್ ರಣವೇಗದಿಂದ ಡಿಕ್ಕಿ ಹೊಡೆದಿದ್ದು ಬೈಕ್ ದೂರಕ್ಕೆ ಎಸೆಯಲ್ಪಟ್ಟು ತಂದೆ- ಮಗಳು ರಸ್ತೆಗೆ ಬಿದ್ದು ದುರಂತ ಸಾವು ಕಂಡಿದ್ದಾರೆ. ಉಡುಪಿ ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಟೋಲ್ ರಸ್ತೆಯಾದ ಬಳಿಕ ಹೆದ್ದಾರಿಯಲ್ಲಿ ವಾಹನಗಳು ರಣವೇಗದಿಂದ ಚಲಿಸುವುದು ಮಾಮೂಲಿ ಆಗಿದ್ದು ಸಂತೆಕಟ್ಟೆಯಲ್ಲಿ ಅಪಘಾತ ಸರಮಾಲೆಯೇ ಎದುರಾಗಿದೆ.
In a road accident which happened on Wednesday March 2 morning near Santhekatte here, a lady and her 58-year-old father lost their lives. The deceased are identified as Gayatri Pai and T Ganesh Pai. Gayatri had arrived from Hubballi. Her father Ganesh, had come to take her home in his two-wheeler. Ganesh was serving as an ASI in the Coastal Security Force.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm