ಬ್ರೇಕಿಂಗ್ ನ್ಯೂಸ್
20-09-20 05:21 pm Mangaluru Correspondent ಕರಾವಳಿ
ಪುತ್ತೂರು, ಸೆಪ್ಟಂಬರ್ 21: ಮಹಿಳೆಯೊಬ್ಬರು ಗಂಡನ ಮೇಲಿನ ಸಿಟ್ಟಿನಲ್ಲಿ ಇಬ್ಬರು ಮಕ್ಕಳಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ಕೊಟ್ಟು ತಾನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಎಂಟು ವರ್ಷದ ಹೆಣ್ಣು ಮಗು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಸೆ.16ರಂದು ಘಟನೆ ನಡೆದಿದ್ದು , ಪಡುವನ್ನೂರು ಗ್ರಾಮದ ಸಜಂಕಾಡಿ ನಿವಾಸಿ ರಘುನಾಥ ಎಂಬಾತನ ಪತ್ನಿ ದಿವ್ಯಶ್ರೀ (29) ತನ್ನ ಇಬ್ಬರು ಮಕ್ಕಳಾದ ಅಜಯ್ (10) ಮತ್ತು ಅನ್ವಿತಾ (8) ಅವರಿಗೆ ಜ್ಯೂಸ್ನಲ್ಲಿ ವಿಷ ಬೆರೆಸಿ ನೀಡಿ ಬಳಿಕ ತಾನೂ ಸೇವಿಸಿದ್ದಾರೆ ಎನ್ನಲಾಗಿದೆ.
ರಘುನಾಥನಿಗೆ ಅನ್ಯ ಸ್ತ್ರೀಯೊಂದಿಗೆ ಸಂಬಂಧವಿದೆ ಎಂದು ತಿಳಿದ ದಿವ್ಯಶ್ರೀ, ಲಾಕ್ಡೌನ್ ಬಳಿಕದ ಆರು ತಿಂಗಳಲ್ಲಿ ತನ್ನ ಮಕ್ಕಳ ಜೊತೆ ಗಂಡನ ಮನೆ ಬಿಟ್ಟು ನಿಡ್ಪಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಈ ನಡುವೆ ಮಾನಸಿಕವಾಗಿ ನೊಂದಿದ್ದ ದಿವ್ಯಶ್ರೀ ಸೆ.16ರಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅಲ್ಲದೆ, ಆವತ್ತೇ ಮಂಗಳೂರಿನ ಸಂಬಂಧಿಕರ ಮನೆಗೆ ತೆರಳಿದ್ದರು ಎನ್ನಲಾಗುತ್ತಿದ್ದು, ಸೆ.18ರಂದು ಬಾಲಕಿ ಅಸ್ವಸ್ಥಗೊಂಡಿದ್ದಳು. ಬಾಲಕಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಸೆ.19ರಂದು ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ದಿವ್ಯಶ್ರೀ ಹಾಗು ಪತ್ನಿಗೆ ಕಿರುಕುಳ ನೀಡಿದ ಆರೋಪದಲ್ಲಿ ರಘನಾಥ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
25-05-26 04:23 pm
HK News Staffer
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
25-05-26 04:26 pm
HK News Staffer
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm