ಬ್ರೇಕಿಂಗ್ ನ್ಯೂಸ್
20-09-20 05:21 pm Mangaluru Correspondent ಕರಾವಳಿ
ಪುತ್ತೂರು, ಸೆಪ್ಟಂಬರ್ 21: ಮಹಿಳೆಯೊಬ್ಬರು ಗಂಡನ ಮೇಲಿನ ಸಿಟ್ಟಿನಲ್ಲಿ ಇಬ್ಬರು ಮಕ್ಕಳಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ಕೊಟ್ಟು ತಾನೂ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಪುತ್ತೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಎರಡು ದಿನಗಳ ಹಿಂದೆ ಘಟನೆ ನಡೆದಿದ್ದು, ಎಂಟು ವರ್ಷದ ಹೆಣ್ಣು ಮಗು ಮಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದೆ.
ಸೆ.16ರಂದು ಘಟನೆ ನಡೆದಿದ್ದು , ಪಡುವನ್ನೂರು ಗ್ರಾಮದ ಸಜಂಕಾಡಿ ನಿವಾಸಿ ರಘುನಾಥ ಎಂಬಾತನ ಪತ್ನಿ ದಿವ್ಯಶ್ರೀ (29) ತನ್ನ ಇಬ್ಬರು ಮಕ್ಕಳಾದ ಅಜಯ್ (10) ಮತ್ತು ಅನ್ವಿತಾ (8) ಅವರಿಗೆ ಜ್ಯೂಸ್ನಲ್ಲಿ ವಿಷ ಬೆರೆಸಿ ನೀಡಿ ಬಳಿಕ ತಾನೂ ಸೇವಿಸಿದ್ದಾರೆ ಎನ್ನಲಾಗಿದೆ.
ರಘುನಾಥನಿಗೆ ಅನ್ಯ ಸ್ತ್ರೀಯೊಂದಿಗೆ ಸಂಬಂಧವಿದೆ ಎಂದು ತಿಳಿದ ದಿವ್ಯಶ್ರೀ, ಲಾಕ್ಡೌನ್ ಬಳಿಕದ ಆರು ತಿಂಗಳಲ್ಲಿ ತನ್ನ ಮಕ್ಕಳ ಜೊತೆ ಗಂಡನ ಮನೆ ಬಿಟ್ಟು ನಿಡ್ಪಳ್ಳಿ ಗ್ರಾಮದ ಸಂಬಂಧಿಕರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಈ ನಡುವೆ ಮಾನಸಿಕವಾಗಿ ನೊಂದಿದ್ದ ದಿವ್ಯಶ್ರೀ ಸೆ.16ರಂದು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಅಲ್ಲದೆ, ಆವತ್ತೇ ಮಂಗಳೂರಿನ ಸಂಬಂಧಿಕರ ಮನೆಗೆ ತೆರಳಿದ್ದರು ಎನ್ನಲಾಗುತ್ತಿದ್ದು, ಸೆ.18ರಂದು ಬಾಲಕಿ ಅಸ್ವಸ್ಥಗೊಂಡಿದ್ದಳು. ಬಾಲಕಿಯನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಿದ್ದು, ಸೆ.19ರಂದು ತಡರಾತ್ರಿ ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಈ ಬಗ್ಗೆ ದಿವ್ಯಶ್ರೀ ಹಾಗು ಪತ್ನಿಗೆ ಕಿರುಕುಳ ನೀಡಿದ ಆರೋಪದಲ್ಲಿ ರಘನಾಥ ವಿರುದ್ಧ ಪುತ್ತೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am