ಬ್ರೇಕಿಂಗ್ ನ್ಯೂಸ್
20-09-20 06:17 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 20: ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 45 ಸೆಂಟಿ ಮೀಟರ್ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆಯಿದೆ. ಹೀಗಾಗಿ ನದಿ ಪಾತ್ರದ ಜನರು ಹಾಗೂ ಕುದ್ರು ಪ್ರದೇಶ, ತಗ್ಗು ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಜಿ.ಜಗದೀಶ್ ಮನವಿ ಮಾಡಿದ್ದಾರೆ.
ಈಗಾಗ್ಲೇ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವುದು ಸೂಕ್ತ. ರಾತ್ರಿ ವೇಳೆ ತೊಂದರೆಗೀಡಾದಲ್ಲಿ ಪರಿಹಾರ ಕಾರ್ಯಾಚರಣೆ ಕಷ್ಟವಾಗುವುದರಿಂದ ಅಂತಹ ತೊಂದರೆಗೆ ಸಿಲುಕುವುದು ಬೇಡ ಎಂದು ಜಿಲ್ಲಾಧಿಕಾರಿ ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.
ಕಳೆದ 24 ಗಂಟೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ನೆರೆ ಕಾಣಿಸಿಕೊಂಡಿದ್ದು, 700 ಮನೆಗಳು ಮುಳುಗಿದೆ. ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ. ಸಾರ್ವಜನಿಕರು, ಜನಪ್ರತಿನಿಧಿಗಳು ಸಾವಿರಾರು ಜನರನ್ನು ರಕ್ಷಣೆ ಮಾಡಿದ್ದಾರೆ. ಎನ್ ಡಿಆರ್ ಎಫ್, ನೇವಿ, ಕೋಸ್ಟ್ ಗಾರ್ಡ್ ತಂಡದಿಂದ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ.
Join our WhatsApp group for latest news updates
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm