ಬ್ರೇಕಿಂಗ್ ನ್ಯೂಸ್
20-09-20 06:17 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 20: ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 45 ಸೆಂಟಿ ಮೀಟರ್ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆಯಿದೆ. ಹೀಗಾಗಿ ನದಿ ಪಾತ್ರದ ಜನರು ಹಾಗೂ ಕುದ್ರು ಪ್ರದೇಶ, ತಗ್ಗು ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಜಿ.ಜಗದೀಶ್ ಮನವಿ ಮಾಡಿದ್ದಾರೆ.
ಈಗಾಗ್ಲೇ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವುದು ಸೂಕ್ತ. ರಾತ್ರಿ ವೇಳೆ ತೊಂದರೆಗೀಡಾದಲ್ಲಿ ಪರಿಹಾರ ಕಾರ್ಯಾಚರಣೆ ಕಷ್ಟವಾಗುವುದರಿಂದ ಅಂತಹ ತೊಂದರೆಗೆ ಸಿಲುಕುವುದು ಬೇಡ ಎಂದು ಜಿಲ್ಲಾಧಿಕಾರಿ ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.
ಕಳೆದ 24 ಗಂಟೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ನೆರೆ ಕಾಣಿಸಿಕೊಂಡಿದ್ದು, 700 ಮನೆಗಳು ಮುಳುಗಿದೆ. ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ. ಸಾರ್ವಜನಿಕರು, ಜನಪ್ರತಿನಿಧಿಗಳು ಸಾವಿರಾರು ಜನರನ್ನು ರಕ್ಷಣೆ ಮಾಡಿದ್ದಾರೆ. ಎನ್ ಡಿಆರ್ ಎಫ್, ನೇವಿ, ಕೋಸ್ಟ್ ಗಾರ್ಡ್ ತಂಡದಿಂದ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ.
Join our WhatsApp group for latest news updates
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 02:35 pm
HK News Staffer
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am