ಬ್ರೇಕಿಂಗ್ ನ್ಯೂಸ್
20-09-20 06:17 pm Udupi Correspondent ಕರಾವಳಿ
ಉಡುಪಿ, ಸೆಪ್ಟಂಬರ್ 20: ಉಡುಪಿ ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ 45 ಸೆಂಟಿ ಮೀಟರ್ ಮಳೆಯಾಗಿದ್ದು, ಇನ್ನೂ ಎರಡು ದಿನ ಮಳೆಯಾಗುವ ಮುನ್ಸೂಚನೆಯಿದೆ. ಹೀಗಾಗಿ ನದಿ ಪಾತ್ರದ ಜನರು ಹಾಗೂ ಕುದ್ರು ಪ್ರದೇಶ, ತಗ್ಗು ಪ್ರದೇಶಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಉಡುಪಿ ಜಿಲ್ಲಾಧಿಕಾರಿ ಡಾ.ಜಿ.ಜಗದೀಶ್ ಮನವಿ ಮಾಡಿದ್ದಾರೆ.
ಈಗಾಗ್ಲೇ ಮುಂದಿನ ಎರಡು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಹೀಗಾಗಿ ನದಿ ಪಾತ್ರದ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಕುದ್ರು ಪ್ರದೇಶದ ಜನ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವುದು ಸೂಕ್ತ. ರಾತ್ರಿ ವೇಳೆ ತೊಂದರೆಗೀಡಾದಲ್ಲಿ ಪರಿಹಾರ ಕಾರ್ಯಾಚರಣೆ ಕಷ್ಟವಾಗುವುದರಿಂದ ಅಂತಹ ತೊಂದರೆಗೆ ಸಿಲುಕುವುದು ಬೇಡ ಎಂದು ಜಿಲ್ಲಾಧಿಕಾರಿ ಜಿಲ್ಲೆಯ ಜನರಲ್ಲಿ ಮನವಿ ಮಾಡಿದ್ದಾರೆ.
ಕಳೆದ 24 ಗಂಟೆಯಲ್ಲಿ ಸುರಿದ ಭಾರೀ ಮಳೆಯಿಂದಾಗಿ ಜಿಲ್ಲೆಯ ಹಲವೆಡೆ ನೆರೆ ಕಾಣಿಸಿಕೊಂಡಿದ್ದು, 700 ಮನೆಗಳು ಮುಳುಗಿದೆ. ಸುಮಾರು 2500 ಜನರ ರಕ್ಷಣೆ ಮಾಡಲಾಗಿದೆ. ಸಾರ್ವಜನಿಕರು, ಜನಪ್ರತಿನಿಧಿಗಳು ಸಾವಿರಾರು ಜನರನ್ನು ರಕ್ಷಣೆ ಮಾಡಿದ್ದಾರೆ. ಎನ್ ಡಿಆರ್ ಎಫ್, ನೇವಿ, ಕೋಸ್ಟ್ ಗಾರ್ಡ್ ತಂಡದಿಂದ ಪರಿಹಾರ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಉಡುಪಿ ಡಿಸಿ ಜಿ. ಜಗದೀಶ್ ಮಾಹಿತಿ ನೀಡಿದ್ದಾರೆ.
Join our WhatsApp group for latest news updates
03-08-25 10:52 am
HK News Desk
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
Rape Case, Prajwal Revanna Verdict : ಮೈಸೂರಿನ...
01-08-25 02:55 pm
03-08-25 04:25 pm
HK News Desk
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
Trump, Modi, Export Tariff: ಸ್ನೇಹಿತ ಎನ್ನುತ್ತಲ...
31-07-25 09:51 am
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
02-08-25 10:04 pm
Giridhar Shettt, Mangaluru
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm
Mangalore CCB Police, Drugs: ಆಂಧ್ರಪ್ರದೇಶದಿಂದ...
01-08-25 05:05 pm
13 ವರ್ಷದ ಬಾಲಕನ ಕಿಡ್ನಾಪ್ ; 5 ಲಕ್ಷ ರೂ. ಹಣ ತರುವಷ...
01-08-25 04:27 pm