ಬ್ರೇಕಿಂಗ್ ನ್ಯೂಸ್
04-03-22 09:57 pm Mangalore Correspondent ಕರಾವಳಿ
ಮಂಗಳೂರು, ಮಾ.4: ದಕ್ಷಿಣ ಕನ್ನಡ ಜಿಲ್ಲಾ ಬೆರಳಚ್ಚು ತನಿಖಾ ವಿಭಾಗದಲ್ಲಿ ಎಎಸ್ಐ ಆಗಿದ್ದ ಬೆಳಗಾವಿ ಮೂಲದ ತಿಪ್ಪಣ್ಣ ನಾಗವ್ವ ಮಾದರ (37) ನಗರದ ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಇಂದು ಸಂಜೆ ನಾಲ್ಕು ಗಂಟೆ ವೇಳೆಗೆ ಎಸ್ಪಿ ಕಚೇರಿಯಲ್ಲಿರುವ ಬೆರಳಚ್ಚು ವಿಭಾಗದ ಕಚೇರಿಗೆ ಪೊಲೀಸ್ ಲೇನ್ ಬಳಿಯ ವಸತಿ ಗೃಹದಿಂದ ನಡೆದುಕೊಂಡು ಹೋಗುತ್ತಿದ್ದಾಗ, ಎಬಿ ಶೆಟ್ಟಿ ವೃತ್ತದ ಬಳಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಿಎಆರ್ ಸಿಬಂದಿ ರಮೇಶ್ ಉಪಚರಿಸಿ, ಅಲ್ಲಿಯೇ ಇರುವ ಎಂವಿ ಶೆಟ್ಟಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಆಂಬುಲೆನ್ಸ್ ಮೂಲಕ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ತಲುಪುವಾಗಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸೂರು ಚಿಪ್ಪಾಲ್ ಕಟ್ಟಿ ನಿವಾಸಿಯಾಗಿರುವ ತಿಪ್ಪಣ್ಣ ಮಾದರ 2011ರಲ್ಲಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರಿದ್ದರು. ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಕರ್ತವ್ಯದಲ್ಲಿದ್ದರು. ಬಳಿಕ ಎಎಸ್ಐ ಆಗಿ ಭಡ್ತಿ ಪಡೆದು ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಆರು ತಿಂಗಳುಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಪತ್ನಿ ದೀಪಾ ತಿಪ್ಪಣ್ಣ ಮಾದರ, ಮಕ್ಕಳಾದ ನಿಹಾರಿಕಾ, ಅನ್ವಿತಾ, ನಿಶಾಂತ್ ಅವರನ್ನು ಅಗಲಿದ್ದಾರೆ.
Forensic ASI dies walking on the way to SP office in Mangalore. The deceased has been identified as Tippana (37).
21-06-26 02:18 pm
HK News Staffer
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
ಪರಿಷತ್ತಿಗೆ ಅಡ್ಡ ಮತದಾನ ಮಾಡ್ತಾರೆಂದು ಮೊದಲೇ ಗೊತ್ತ...
19-06-26 04:18 pm
ರೈ ಅವರೇ ಧನ ಸಹಾಯ ಮಾಡಿ ಬುರುಡೆ ಗ್ಯಾಂಗ್ ನಡೆಸುತ್ತ...
18-06-26 09:57 pm
18-06-26 07:17 pm
HK News Staffer
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
21-06-26 01:13 pm
Mangalurur Staffer
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
ಕರಾವಳಿಯಲ್ಲೇ ಕ್ಯಾಬಿನೆಟ್ ಸಭೆ ; ಪ್ರವಾಸೋದ್ಯಮ ಅಭಿ...
19-06-26 09:05 pm
ಬೆಂಗಳೂರು -ಮಂಗಳೂರು 5 ಗಂಟೆ ಪ್ರಯಾಣದ ಕನಸಿಗೆ ಬ್ರೇಕ...
19-06-26 07:48 pm
20-06-26 09:13 pm
HK News Staffer
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm
ಕೋಡಿ ಬೀಚ್ನಲ್ಲಿ ಬೆಂಗಳೂರು ಮೂಲದ ಯುವಕ ಸಮುದ್ರ ಪಾಲ...
19-06-26 05:47 pm