ಬ್ರೇಕಿಂಗ್ ನ್ಯೂಸ್
04-03-22 09:57 pm Mangalore Correspondent ಕರಾವಳಿ
ಮಂಗಳೂರು, ಮಾ.4: ದಕ್ಷಿಣ ಕನ್ನಡ ಜಿಲ್ಲಾ ಬೆರಳಚ್ಚು ತನಿಖಾ ವಿಭಾಗದಲ್ಲಿ ಎಎಸ್ಐ ಆಗಿದ್ದ ಬೆಳಗಾವಿ ಮೂಲದ ತಿಪ್ಪಣ್ಣ ನಾಗವ್ವ ಮಾದರ (37) ನಗರದ ಎಸ್ಪಿ ಕಚೇರಿಗೆ ನಡೆದುಕೊಂಡು ಹೋಗುತ್ತಿದ್ದಾಗ ಕುಸಿದು ಬಿದ್ದು ಮೃತಪಟ್ಟಿದ್ದಾರೆ.
ಇಂದು ಸಂಜೆ ನಾಲ್ಕು ಗಂಟೆ ವೇಳೆಗೆ ಎಸ್ಪಿ ಕಚೇರಿಯಲ್ಲಿರುವ ಬೆರಳಚ್ಚು ವಿಭಾಗದ ಕಚೇರಿಗೆ ಪೊಲೀಸ್ ಲೇನ್ ಬಳಿಯ ವಸತಿ ಗೃಹದಿಂದ ನಡೆದುಕೊಂಡು ಹೋಗುತ್ತಿದ್ದಾಗ, ಎಬಿ ಶೆಟ್ಟಿ ವೃತ್ತದ ಬಳಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಸಿಎಆರ್ ಸಿಬಂದಿ ರಮೇಶ್ ಉಪಚರಿಸಿ, ಅಲ್ಲಿಯೇ ಇರುವ ಎಂವಿ ಶೆಟ್ಟಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ, ಬಳಿಕ ಆಂಬುಲೆನ್ಸ್ ಮೂಲಕ ಕೆಎಂಸಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ತಲುಪುವಾಗಲೇ ಮೃತಪಟ್ಟಿದ್ದಾರೆ.
ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹೊಸೂರು ಚಿಪ್ಪಾಲ್ ಕಟ್ಟಿ ನಿವಾಸಿಯಾಗಿರುವ ತಿಪ್ಪಣ್ಣ ಮಾದರ 2011ರಲ್ಲಿ ಪೊಲೀಸ್ ಇಲಾಖೆಗೆ ಕರ್ತವ್ಯಕ್ಕೆ ಸೇರಿದ್ದರು. ಬಾಗಲಕೋಟೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಆಗಿ ಭಡ್ತಿಗೊಂಡು ಕರ್ತವ್ಯದಲ್ಲಿದ್ದರು. ಬಳಿಕ ಎಎಸ್ಐ ಆಗಿ ಭಡ್ತಿ ಪಡೆದು ದಕ್ಷಿಣ ಕನ್ನಡ ಜಿಲ್ಲಾ ಬೆರಳು ಮುದ್ರೆ ಘಟಕದಲ್ಲಿ ಆರು ತಿಂಗಳುಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರು ಪತ್ನಿ ದೀಪಾ ತಿಪ್ಪಣ್ಣ ಮಾದರ, ಮಕ್ಕಳಾದ ನಿಹಾರಿಕಾ, ಅನ್ವಿತಾ, ನಿಶಾಂತ್ ಅವರನ್ನು ಅಗಲಿದ್ದಾರೆ.
Forensic ASI dies walking on the way to SP office in Mangalore. The deceased has been identified as Tippana (37).
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm