ಬ್ರೇಕಿಂಗ್ ನ್ಯೂಸ್
07-03-22 01:04 pm Mangalore Correspondent ಕರಾವಳಿ
ಉಳ್ಳಾಲ, ಮಾ.7 :ಪಿಲಾರು ಜಾತ್ರಾ ಮಹೋತ್ಸವಕ್ಕೆಂದು ಚಿಕ್ಕಮ್ಮನ ಮನೆಗೆ ಬಂದಿದ್ದ ಯುವಕನೊಬ್ಬ ಕೋಣೆಯಲ್ಲಿ ಮಲಗುವುದಾಗಿ ಹೇಳಿ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಉಳ್ಳಾಲ ಠಾಣೆ ವ್ಯಾಪ್ತಿಯ ಪ್ರಕಾಶ್ ನಗರ ಎಂಬಲ್ಲಿ ನಡೆದಿದೆ.
ಮಂಗಳೂರು ಪಡೀಲು ನಿವಾಸಿ ಸೌರವ್ (21) ಆತ್ಮಹತ್ಯೆಗೈದ ಯುವಕ. ಸೋಮೇಶ್ವರ ಗ್ರಾಮದ ಪಿಲಾರಿನಲ್ಲಿ ಶನಿವಾರ ಮತ್ತು ಆದಿತ್ಯವಾರ ಪಂಜಂದಾಯ ದೈವದ ದೊಂಪದ ಬಲಿ ಉತ್ಸವ ನಡೆದಿತ್ತು. ಪಿಲಾರಿನ ಗ್ರಾಮಸ್ಥರ ಮನೆಗಳಲ್ಲಿ ನೆಂಟರಿಷ್ಟರು ಬಂದು ಜಾತ್ರಾ ಸಂಭ್ರಮದಲ್ಲಿ ಪಾಲ್ಗೊಂಡಿದ್ದರು.
ಪಿಲಾರು ಪ್ರಕಾಶ್ ನಗರದ ಸುಜಾತ ಅವರ ಮನೆಗೆ ಪಡೀಲಿನ ತಂಗಿಯ ಮಗ ಸೌರವ್ ನಿನ್ನೆ ಬೆಳಗ್ಗೆ ಬಂದಿದ್ದು ಜಾತ್ರೆಗೆ ತೆರಳಿ ಮಧ್ಯಾಹ್ನ ಮನೆಯಲ್ಲಿ ಊಟ ಮಾಡಿ ನಿದ್ದೆ ಬರುತ್ತದೆ ಎಂದು ಹೇಳಿ ಕೋಣೆಗೆ ತೆರಳಿದ್ದಾನೆ. ಸಂಜೆ ಆದಾಗ ಸೌರವ್ ತಾಯಿ ಮಗನನ್ನ ಎಬ್ಬಿಸಲು ಹೋದಾಗ ಸೌರವ್ ಫ್ಯಾನಿಗೆ ನೇಣು ಬಿಗಿದ ವಿಚಾರ ಗೊತ್ತಾಗಿದೆ. ಉಳ್ಳಾಲ ಠಾಣೆ ಪೊಲೀಸರು ಪ್ರಕರಣ ದಾಖಲಿಸಿ, ಮೃತದೇಹವನ್ನ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಮೃತ ಸೌರವ್ ತಂದೆ, ತಾಯಿ, ಸಹೋದರ, ಸಹೋದರಿಯನ್ನ ಅಗಲಿದ್ದಾರೆ. ಯಾಕಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನುವುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Mangalore 21 year old youth from Padil commits suicide at relatives house in Ullal. The deceased has been identified as Sourav a resident of Patil. It is said that Sourav had been to his Mothers sisters house to attend the Pillar Jatrey. Today morning he was found hanging inside the bedroom.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm