ಬ್ರೇಕಿಂಗ್ ನ್ಯೂಸ್
08-03-22 09:41 am Mangalore Correspondent ಕರಾವಳಿ
ಉಳ್ಳಾಲ, ಮಾ.8: ಮಗಳ ಹುಟ್ಟಿದ ದಿನಕ್ಕೆ ಅದ್ದೂರಿ ಪಾರ್ಟಿ ಮಾಡೋಣ ಎನ್ನುತ್ತಿದ್ದ ತಂದೆಯೇ ಇಲ್ಲವಾಗಿದ್ದಾನೆ. ಹುಟ್ಟಿದ ದಿನದ ಬದಲು ತಂದೆಯ ತಿಥಿ ಕಾರ್ಯ ಮಾಡುವ ದೌರ್ಭಾಗ್ಯ ಆ ಕುಟುಂಬಕ್ಕೆ ಒದಗಿ ಬಂದಿದೆ. ಪತ್ನಿ ಮೇಲಿನ ಕೋಪದಲ್ಲಿ ಐದು ವರ್ಷದ ಪುಟ್ಟ ಕಂದಮ್ಮನನ್ನೇ ಮರೆತು ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಕೊಲ್ಯ ಕಣೀರು ತೋಟದ ಕಣೀರುಬೀಡು ಎಂಬಲ್ಲಿ ನಡೆದಿದೆ.
ಕಣೀರು ತೋಟ ನಿವಾಸಿ ಪ್ರವೀಣ್ ಪೂಜಾರಿ(34) ಯಾನೆ ಪವನ್ ಆತ್ಮಹತ್ಯೆಗೈದ ದುರ್ದೈವಿ. ಪ್ರವೀಣ್ ಖಾಸಗಿ ಬಸ್ಸಿನಲ್ಲಿ ಚೆಕ್ಕರ್ ಆಗಿ ಕೆಲಸ ನಿವರ್ಹಿಸುತ್ತಿದ್ದು ನಿನ್ನೆ ಸಂಜೆ 6 ಗಂಟೆಗೆ ಮನೆಗೆ ಬಂದವರು ಕೋಣೆಯೊಳಗೆ ತೆರಳಿದ್ದರು. ಈ ವೇಳೆ ಪ್ರವೀಣ್ ತಾಯಿ ಮನೆ ಹೊರಗಡೆ ಬೀಡಿ ಕಟ್ಟುತ್ತಿದ್ದರೆನ್ನಲಾಗಿದೆ. ಸಂಜೆ 7.30 ಗಂಟೆಗೆ ಪತ್ನಿ ಕೆಲಸದಿಂದ ಮರಳಿದಾಗ ಕೋಣೆಯೊಳಗಿನ ಪಕ್ಕಾಸಿಗೆ ಪ್ರವೀಣ್ ಶಾಲಿನಿಂದ ನೇಣು ಬಿಗಿದು ಆತ್ಮಹತ್ಯೆಗೈದಿರುವುದು ಬೆಳಕಿಗೆ ಬಂದಿದೆ.

ಕೂಡಲೇ ಪ್ರವೀಣ್ ಅವರನ್ನ ಆಸ್ಪತ್ರೆಗೆ ಸಾಗಿಸಿದರೂ ಅದಾಗಲೇ ಅವರು ಮೃತಪಟ್ಟಿದ್ದರು. ಆತ್ಮಹತ್ಯೆಗೆ ದಾಂಪತ್ಯ ಕಲಹವೇ ಕಾರಣ ಎಂದು ಶಂಕಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
ಮಗಳ ಬರ್ತ್ ಡೇಯಂದೇ ತಿಥಿಕಾರ್ಯ !
ಪ್ರವೀಣ್ ಪ್ರೇಮ ವಿವಾಹವಾಗಿದ್ದು ದಂಪತಿಗೆ ಐದು ವರ್ಷದ ಮುದ್ದಾದ ಹೆಣ್ಮಗು ಇದೆ. ಮುಂದಿನ ವಾರ ಮಗುವಿನ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತೇನೆಂದು ಹೇಳುತ್ತಿದ್ದ ಪ್ರವೀಣ್ ಆತ್ಮಹತ್ಯೆಗೈದಿದ್ದು ಮಗುವಿನ ಹುಟ್ಟುದಿನದಂದೇ ತಂದೆಯ ತಿಥಿ ಮಾಡುವ ದೌರ್ಭಾಗ್ಯ ಒದಗಿಬಂದಿದೆ.
Mangalore 34 year old man commits suicide on the day of his daughters birthday in Ullala. The deceased has been identified as Praveen Poojary. Some family issue is the reason for this extreme step it is said.
10-11-25 07:17 pm
Bangalore Correspondent
54 ಹೆಕ್ಟೇರ್ ಅರಣ್ಯ ನಾಶ ಭೀತಿ ; ಶರಾವತಿ ಪಂಪ್ಡ್ ಸ್...
10-11-25 02:58 pm
'ನೋ ಚೇರ್ ಇನ್ ನವೆಂಬರ್' ಎಐ ವಿಡಿಯೋ ಹಂಚಿಕೊಂಡ ಬಿಜೆ...
10-11-25 01:23 pm
ಬೆಂಗಳೂರು ವಿಮಾನ ನಿಲ್ದಾಣದಲ್ಲಿ ನಮಾಜ್ ವಿಡಿಯೋ ವೈರಲ...
10-11-25 12:22 pm
ಮುಸ್ಲಿಂ, ಕ್ರೈಸ್ತರು ಆರೆಸ್ಸೆಸ್ ಶಾಖೆಗೆ ಬರಬಹುದಾ?...
09-11-25 06:53 pm
10-11-25 03:04 pm
HK News Desk
ದೊಡ್ಡ ಮಟ್ಟದ ವಿಧ್ವಂಸಕ ಕೃತ್ಯಕ್ಕೆ ಸಂಚು ; ಮೂವರು ಶ...
09-11-25 07:49 pm
ಮುಸ್ಲಿಂ ವ್ಯಕ್ತಿಯ ಎರಡನೇ ಮದುವೆ ನೋಂದಣಿಗೆ ನಿರಾಕರಣ...
07-11-25 05:21 pm
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
08-11-25 08:31 pm
Mangalore Correspondent
ಬೆಂಗಳೂರು- ಮಂಗಳೂರು ಹೈಸ್ಪೀಡ್ ಕಾರಿಡಾರ್ ; ಶಿರಾಡ...
07-11-25 10:58 pm
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
09-11-25 10:27 pm
Mangalore Correspondent
ಬಹುಕೋಟಿ ವಂಚಕ ರೋಷನ್ ಸಲ್ದಾನಗೆ ಸೇರಿದ 2.85 ಕೋಟಿ ಮ...
09-11-25 03:50 pm
ಕೋಮುದ್ವೇಷದ ಕೊಲೆ ; ಪ್ರತೀಕಾರಕ್ಕೆ ಪ್ರಚೋದಿಸಿ ಇನ್...
08-11-25 11:15 pm
Digital Arrest Scam, Mangalore Online Fraud:...
08-11-25 04:08 pm
ಆರೋಪಿಗೆ ಜಾಮೀನು ನೀಡಲು ಹೋಗಿ ತಾನೇ ತಗ್ಲಾಕ್ಕೊಂಡ !...
07-11-25 11:20 pm