ಬ್ರೇಕಿಂಗ್ ನ್ಯೂಸ್
08-03-22 02:06 pm Mangalore Correspondent ಕರಾವಳಿ
ಬಂಟ್ವಾಳ, ಮಾ.8: ಶಾಲೆಯಿಂದ ಮಗನನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಈಚರ್ ಲಾರಿ ಡಿಕ್ಕಿಯಾಗಿ 12 ವರ್ಷದ ಬಾಲಕ ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಮಾಣಿ ಸಮೀಪದ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ ಮಾಣಿಯಿಂದ ಜೋಗಿಬೆಟ್ಟು ಕಡೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಕೆರೆ ಗಡಿಯಾರ ಎಂಬಲ್ಲಿ ಲಾರಿ, ತಂದೆ- ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಬುಡೋಳಿ, ಕೋಡಾಜೆ ಗ್ರಾಮದ ನಿವಾಸಿ ದಿನೇಶ್ ಶೆಟ್ಟಿ ಹಾಗೂ ಅವರ ಮಗ ಅದ್ವೈತ್ ಶೆಟ್ಟಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಸಂಜೆ ವೇಳೆಗೆ, ಮಗ ಅದ್ವಿತ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಮೃತನಾಗಿದ್ದಾನೆ. ದಿನೇಶ್ ಶೆಟ್ಟಿಗೆ ಭುಜ, ಕೈಗಳಿಗೆ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಹಿಂಬದಿ ಸವಾರನಾಗಿದ್ದ ಆರನೇ ಕ್ಲಾಸ್ ಹುಡುಗ ಅದ್ವೈತನಿಗೆ ಹೆಚ್ಚು ಗಾಯಗಳಾಗಿದ್ದವು. ಈಚರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಲಾರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು.
ಬಳಿಕ ಲಾರಿಯನ್ನು ನೆಲ್ಯಾಡಿ ಬಳಿ ಸಾರ್ವಜನಿಕರು ಅಡ್ಡಹಾಕಿ ನಿಲ್ಲಿಸಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಘಟನೆ ಸಂಭವಿಸಿತ್ತು.
After a lorry hit a two-wheeler in which a father-son duo was travelling, the boy, who suffered grave injuries, lost his life. His father survived with critical injuries. This accident took place on Monday March 7 near Kere, Gadiyara, on national highway 75.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm