ಬ್ರೇಕಿಂಗ್ ನ್ಯೂಸ್
08-03-22 02:06 pm Mangalore Correspondent ಕರಾವಳಿ
ಬಂಟ್ವಾಳ, ಮಾ.8: ಶಾಲೆಯಿಂದ ಮಗನನ್ನು ಮನೆಗೆ ಕರೆದೊಯ್ಯುತ್ತಿದ್ದಾಗ ಹಿಂದಿನಿಂದ ಅತಿ ವೇಗದಲ್ಲಿ ಬಂದ ಈಚರ್ ಲಾರಿ ಡಿಕ್ಕಿಯಾಗಿ 12 ವರ್ಷದ ಬಾಲಕ ತೀವ್ರ ಗಾಯಗೊಂಡು ಮೃತಪಟ್ಟ ಘಟನೆ ಮಾಣಿ ಸಮೀಪದ ಜೋಗಿಬೆಟ್ಟು ಎಂಬಲ್ಲಿ ನಡೆದಿದೆ.
ಸೋಮವಾರ ಮಧ್ಯಾಹ್ನ ಮಾಣಿಯಿಂದ ಜೋಗಿಬೆಟ್ಟು ಕಡೆಗೆ ತೆರಳುತ್ತಿದ್ದಾಗ ರಾಷ್ಟ್ರೀಯ ಹೆದ್ದಾರಿಯ ಕೆರೆ ಗಡಿಯಾರ ಎಂಬಲ್ಲಿ ಲಾರಿ, ತಂದೆ- ಪ್ರಯಾಣಿಸುತ್ತಿದ್ದ ಬೈಕಿಗೆ ಡಿಕ್ಕಿಯಾಗಿದೆ. ಬುಡೋಳಿ, ಕೋಡಾಜೆ ಗ್ರಾಮದ ನಿವಾಸಿ ದಿನೇಶ್ ಶೆಟ್ಟಿ ಹಾಗೂ ಅವರ ಮಗ ಅದ್ವೈತ್ ಶೆಟ್ಟಿ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಸಂಜೆ ವೇಳೆಗೆ, ಮಗ ಅದ್ವಿತ್ ಶೆಟ್ಟಿ ಚಿಕಿತ್ಸೆ ಫಲಕಾರಿಯಾಗದೆ ಮೃತನಾಗಿದ್ದಾನೆ. ದಿನೇಶ್ ಶೆಟ್ಟಿಗೆ ಭುಜ, ಕೈಗಳಿಗೆ ಗಾಯವಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಹಿಂಬದಿ ಸವಾರನಾಗಿದ್ದ ಆರನೇ ಕ್ಲಾಸ್ ಹುಡುಗ ಅದ್ವೈತನಿಗೆ ಹೆಚ್ಚು ಗಾಯಗಳಾಗಿದ್ದವು. ಈಚರ್ ಲಾರಿ ಹಿಂಬದಿಯಿಂದ ಡಿಕ್ಕಿ ಹೊಡೆದು ನಿಲ್ಲಿಸದೆ ಪರಾರಿಯಾಗಿತ್ತು. ಲಾರಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿತ್ತು.
ಬಳಿಕ ಲಾರಿಯನ್ನು ನೆಲ್ಯಾಡಿ ಬಳಿ ಸಾರ್ವಜನಿಕರು ಅಡ್ಡಹಾಕಿ ನಿಲ್ಲಿಸಿದ್ದು ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಾಲಕನ ಅತಿ ವೇಗ ಮತ್ತು ಅಜಾಗರೂಕತೆಯಿಂದ ಘಟನೆ ಸಂಭವಿಸಿತ್ತು.
After a lorry hit a two-wheeler in which a father-son duo was travelling, the boy, who suffered grave injuries, lost his life. His father survived with critical injuries. This accident took place on Monday March 7 near Kere, Gadiyara, on national highway 75.
13-09-25 10:38 pm
Bangalore Correspondent
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
Hassan truck Accident: ಅರಕಲಗೂಡು ; ಗಣೇಶ ಮೆರವಣಿ...
13-09-25 10:19 am
13-09-25 03:25 pm
HK News Desk
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
13-09-25 11:05 pm
Udupi Correspondent
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
Sameer Md, Dharmasthala: ವಿದೇಶದಿಂದ ಫಂಡ್ ಬಂದಿ...
12-09-25 08:53 pm
RTI Dharmasthala Hostels, Mahesh Thimarodi: ಧ...
12-09-25 07:43 pm
13-09-25 11:36 am
Mangalore Correspondent
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm