ಬ್ರೇಕಿಂಗ್ ನ್ಯೂಸ್
09-03-22 01:45 pm Mangalore Correspondent ಕರಾವಳಿ
ಮಂಗಳೂರು, ಮಾ.9: ಯುದ್ಧಪೀಡಿತ ಉಕ್ರೇನ್ನಲ್ಲಿ ಸಿಕ್ಕಿಬಿದ್ದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಭಾರತ ಸರಕಾರದ ‘ಆಪರೇಷನ್ ಗಂಗಾ’ ಕಾರ್ಯಾಚರಣೆಯಲ್ಲಿ ಮಂಗಳೂರು ಮೂಲದ ಪೈಲಟ್ ಕಾಣಿಸಿಕೊಂಡಿದ್ದಾರೆ.
ರೊಮೇನಿಯಾದಿಂದ ಮುಂಬೈಗೆ 182 ಮಂದಿ ವಿದ್ಯಾರ್ಥಿಗಳನ್ನು ಹೊತ್ತ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಪೈಲಟ್ ಆಗಿ ಮಂಗಳೂರಿನ ಕ್ಯಾ. ಮೈಕಲ್ ಸಲ್ದಾನ ಕರ್ತವ್ಯ ನಿರ್ವಹಿಸಿದ್ದಾರೆ. ಅಲ್ಲದೆ, ಇದಕ್ಕೂ ಮುನ್ನ ಹಂಗೇರಿಯಿಂದ 185 ವಿದ್ಯಾರ್ಥಿಗಳನ್ನು ಕರೆತಂದಿದ್ದ ವಿಮಾನಕ್ಕೆ ಕುವೈತ್ ನಿಂದ ಮುಂಬೈ ವರೆಗೆ ಪೈಲಟ್ ಆಗಿ ಕೆಲಸ ಮಾಡಿದ್ದರು.

‘ಬುಡಾಪೆಸ್ಟ್, ಬುಕಾರೆಸ್ಟ್ ಭಾಗಕ್ಕೆ ಏರ್ ಇಂಡಿಯಾ ಎಕ್ಸ್ಪ್ರೆಸ್ ಮೊದಲ ಬಾರಿಗೆ ತೆರಳಿತ್ತು. ದಟ್ಟ ಹಿಮ, ಬೆಟ್ಟ ಗುಡ್ಡ ಪ್ರದೇಶಗಳಿಂದ ಕೂಡಿದ ದೇಶದಲ್ಲಿ ವಿಮಾನ ಚಾಲನೆ ಸವಾಲಾಗಿತ್ತು. ಆದಾಗ್ಯೂ ವಿದ್ಯಾರ್ಥಿಗಳನ್ನು ಸುರಕ್ಷಿತವಾಗಿ ತಲುಪಿಸಿದ ಬಗ್ಗೆ ಹೆಮ್ಮೆಯಿದೆ ಎಂದು ಮೈಕಲ್ ತಿಳಿಸಿದ್ದಾರೆ.
ಕಳೆದ 13 ವರ್ಷಗಳಿಂದ ಏರ್ ಇಂಡಿಯಾದಲ್ಲಿ ಪೈಲಟ್ ಆಗಿರುವ ಮೈಕಲ್ ಸಲ್ದಾನ ಕೋವಿಡ್ 19- ಸೋಂಕಿನ ಸಂದರ್ಭದಲ್ಲಿ ಭಾರತ ಸರ್ಕಾರದ ‘ವಂದೇ ಮಾತರಂ’ ಕಾರ್ಯಾಚರಣೆಯಲ್ಲಿಯೂ ಪಾಲ್ಗೊಂಡು ದುಬೈನಿಂದ ಭಾರತೀಯರನ್ನು ಕರೆತಂದಿದ್ದರು.
One of the pilots flying planes in ‘Operation Ganga’ with rescued Indians from war-torn Ukraine is a man from Mangaluru. Captain Michael Saldahna who flew two flights to Mumbai with evacuated Indian citizens is a resident of Valencia in Mangaluru. All Indian students who were stuck in Sumy area of war-torn Ukraine have been successfully airlifted through Operation Ganga, the government said on Monday.
28-08-26 09:35 pm
HK News Staffer
ವಾಲ್ಮೀಕಿ ನಿಗಮ ಹಗರಣ ಎಫೆಕ್ಟ್ ; ಕೊನೆಗೂ ಸಚಿವ ಸ್ಥಾ...
28-08-26 12:41 pm
ಮಹಿಳೆಯರು ಇಲ್ಲದ ಸಂಪುಟ ಅಪೂರ್ಣ, ಮಂತ್ರಿಗಿರಿ ಕೇಳಿಲ...
28-08-26 12:13 pm
Yadgir Prayer Meeting: ಯಾದಗಿರಿಯಲ್ಲಿ ಉಜ್ಜೀವನದ...
25-08-26 03:39 pm
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
27-08-26 12:39 pm
HK News Staffer
ಪುತ್ರಿಯ ಅಂತರ್ಜಾತಿ ವಿವಾಹ ; ಕಣ್ಣೂರು ಮುಚ್ಚಿಲೋಟ್...
26-08-26 06:41 pm
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
28-08-26 08:57 pm
HK News Staffer
ಚೀರುಂಭಾ ಭಗವತಿ ತೀಯಾ ಸಮಾಜ ಸೇವಾ ಸಂಘದಲ್ಲಿ ಅವ್ಯವಹಾ...
28-08-26 02:11 pm
ಪಾಲ್ಘಾಟ್ ರೈಲ್ವೇಯಿಂದ ಮಂಗಳೂರು ಪ್ರತ್ಯೇಕವಾದರೆ ಕೇರ...
28-08-26 01:19 pm
G R Hospital, VHP, Mangalore: ಜಿ.ಆರ್ ಆಸ್ಪತ್ರೆ...
27-08-26 10:59 pm
ಕ್ಯಾನ್ಸರ್ ಹೋರಾಟದ ಮಧ್ಯೆ ದರ್ಶನ ಪಾತ್ರಿಗೆ 7ನೇ ನಮೋ...
27-08-26 08:26 pm
28-08-26 09:03 pm
HK News Staffer
ಮಧ್ಯಪ್ರದೇಶದಲ್ಲಿ ಪ್ರಪಾತಕ್ಕೆ ಉರುಳಿ ಬಿದ್ದ ಬಸ್ ;...
28-08-26 07:40 pm
ತೆರಿಗೆ ಮೊತ್ತವನ್ನು 80 ಲಕ್ಷದಿಂದ 30 ಲಕ್ಷ ರೂ.ಗೆ ಇ...
28-08-26 06:22 pm
ಕಾನ್ಪುರದಲ್ಲಿ ತರಬೇತಿ ವಿಮಾನ ಪತನ ; ಉಡುಪಿ ಮೂಲದ 22...
28-08-26 04:17 pm
ಪುತ್ತೂರಿನ ದಾಖಲೆ ಸುಟ್ಟ ಪ್ರಕರಣ ; ನಾವು ಹಿಂದು- ಮು...
27-08-26 07:23 pm